Advertisement
ಸುದ್ದಿಗಳು

SC/ST ನಿರುದ್ಯೋಗಿ ಯುವಕ ಯುವತಿಯರಿಗೆ ದ್ವಿಚಕ್ರ ವಾಹನ ವಿತರಣೆ | ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ |

Share

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ನಿರುದ್ಯೋಗಿ ಯುವಕ ಯುವತಿಯರಿಗೆ ರಾಜ್ಯಾದ್ಯಂತ 28 ಸಾವಿರ ದ್ವಿಚಕ್ರ ವಾಹನಗಳನ್ನು ವಿತರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕು ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದ್ದು, ಈ ಸಂಬಂಧ ಫಲಾನುಭವಿಗಳನ್ನು ಆಯ್ಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಯೋಜನೆ ಅನುಷ್ಠಾನಕ್ಕಾಗಿ ಸರ್ಕಾರ 210 ಕೋಟಿ ವೆಚ್ಚ ಮಾಡುತ್ತಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನಗಳನ್ನು ನೀಡುವ ಗುರಿ ಹೊಂದಲಾಗಿದೆ ಎಂದರು. ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ ನಿಗದಿ ಮಾಡಲಾಗಿದ್ದು, 50 ಸಾವಿರ ಸಬ್ಸಿಡಿ ಹಾಗೂ 20 ಸಾವಿರ ರೂ ಬ್ಯಾಂಕ್ ಸಾಲ ಸೌಲಭ್ಯ ಇರಲಿದೆ ಎಂದು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

8 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

15 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

2 days ago