ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ. ಶೇಖರ್ ಹೃದಯಾಘಾತದಿಂದ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ತಕ್ಷಣವೇ ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.
ಯು ಡಿ ಶೇಖರ್ ಅವರು ಗುತ್ತಿಗಾರು, ಅರಂತೋಡು, ಐವರ್ನಾಡು ಸೇರಿದಂತೆ ವಿವಿಧ ಗ್ರಾಪಂ ಗಳಲ್ಲಿ ಕೆಲಸ ಮಾಡಿದ್ದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ನಲ್ಲಿ ಪಂಚಾಯತ್ ಕಾರ್ಯದರ್ಶಿ ಸದ್ಯ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ , ಪುತ್ರ ಹಾಗು ಪುತ್ರಿಯನ್ನು ಅಗಲಿದ್ದಾರೆ. ಮೃತರ ಗೌರವಾರ್ಥ ಸುಬ್ರಹ್ಮಣ್ಯದಲ್ಲಿ ವರ್ತಕರು ಒಂದು ಗಂಟೆಗಳ ಕಾಲ ಅಂಗಡಿ ಬಂದ್ ಮಾಡಿ ಗೌರವ ಸೂಚಿಸಲು ನಿರ್ಧರಿಸಲಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…
ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…
ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…
ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ…
ಗುಜ್ಜೆ ಶೇಂಗಾ ಮಸಾಲಾ ಪಲ್ಯಕ್ಕೆ ಬೇಕಾಗುವ ವಸ್ತುಗಳು ಹಾಗೂ ಮಾಡುವ ವಿಧಾನ :…
ಅಡಿಕೆ ಮರದ ಜೊತೆಗೂ ಕಾಫಿ ಬೆಳೆ ಅನುಕೂಲಕರವಾಗಿದೆ. ಹೀಗಾಗಿ ಅಡಿಕೆ ಬೆಳೆಗಾರರು ಉಪ…