ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ. ಶೇಖರ್ ಹೃದಯಾಘಾತದಿಂದ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ತಕ್ಷಣವೇ ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.
ಯು ಡಿ ಶೇಖರ್ ಅವರು ಗುತ್ತಿಗಾರು, ಅರಂತೋಡು, ಐವರ್ನಾಡು ಸೇರಿದಂತೆ ವಿವಿಧ ಗ್ರಾಪಂ ಗಳಲ್ಲಿ ಕೆಲಸ ಮಾಡಿದ್ದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ನಲ್ಲಿ ಪಂಚಾಯತ್ ಕಾರ್ಯದರ್ಶಿ ಸದ್ಯ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ , ಪುತ್ರ ಹಾಗು ಪುತ್ರಿಯನ್ನು ಅಗಲಿದ್ದಾರೆ. ಮೃತರ ಗೌರವಾರ್ಥ ಸುಬ್ರಹ್ಮಣ್ಯದಲ್ಲಿ ವರ್ತಕರು ಒಂದು ಗಂಟೆಗಳ ಕಾಲ ಅಂಗಡಿ ಬಂದ್ ಮಾಡಿ ಗೌರವ ಸೂಚಿಸಲು ನಿರ್ಧರಿಸಲಾಗಿದೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…