ರಾಷ್ಟ್ರೀಯ

ಜಮ್ಮುಕಾಶ್ಮೀರದ ಉಧಂಪುರದಲ್ಲಿ ಸ್ಫೋಟ| ಓರ್ವ ಸಾವು,13 ಮಂದಿಗೆ ಗಾಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಸ್ಲಾಥಿಯಾ ಚೌಕ್‌ನಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, 14 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ನಿಗೂಢವಾಗಿ ಉಂಟಾದ ಈ ಸ್ಫೋಟದ ನಿಖರವಾದ ಕಾರಣ ಮತ್ತು ತನಿಖೆ ನಡೆಸಲಾಗುತ್ತಿದೆ.

Advertisement

ಈ ಘಟನೆಯ ಕುರಿತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಟ್ವೀಟ್ ಮಾಡಿದ್ದು, ಉದಮ್‌ಪುರದ ತಹಸೀಲ್ದಾರ್ ಕಚೇರಿ ಬಳಿ ‘ರೆಹ್ರಿ’ ಆಸುಪಾಸಿನಲ್ಲಿ ಸ್ಫೋಟ ಸಂಭವಿಸಿದೆ. ಈ ಸ್ಫೋಟದಿಂದ ಓರ್ವ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. 13 ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ನೀವೀಗ ಕಾಳುಮೆಣಸು ಕೃಷಿ ಆಸಕ್ತರೇ….?, ಹಾಗಿದ್ದರೆ ಗಮನಿಸಿ….| ಕಾಳುಮೆಣಸು ಕೃಷಿಯ ಕಾರ್ಯ ಚಟುವಟಿಕೆಗಳು

ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…

16 minutes ago

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |

ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…

55 minutes ago

ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |

ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…

4 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.

ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್

ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…

7 hours ago