ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ | ಕೃಷ್ಣನಿಗಾಗಿ 108 ಬಗೆಯ ಲಡ್ಡು |

August 26, 2024
4:35 PM

ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮಕ್ಕೆ ಕೃಷ್ಣ ನಗರಿ ಉಡುಪಿ ಸಜ್ಜುಗೊಂಡಿದೆ. ಕೃಷ್ಣಮಠ, ಅಷ್ಟಮಠಗಳಲ್ಲಿ ಹಬ್ಬದ ತಯಾರಿ ಭರದಿಂದ ಸಾಗುತ್ತಿದೆ.ವಿವಿಧ ಕಾರ್ಯಕ್ರಮಗಳು ಮತ್ತು ರಾತ್ರಿ ಅರ್ಘ್ಯ ಪ್ರದಾನ ನಡೆಯಲಿದ್ದು, ವಿಟ್ಲ-ಪಿಂಡಿ ಉತ್ಸವ ಸಂಭ್ರಮದಿಂದ ನಡೆಯಲಿದೆ.ಜನ್ಮಾಷ್ಟಮಿಯ ವೇಳೆ ಉಂಡೆ ಚಕ್ಕುಲಿ ಪ್ರಸಾದವನ್ನು ಕೃಷ್ಣನಿಗೆ ಅರ್ಪಿಸಿದ ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ.

Advertisement

ಇದಕ್ಕಾಗಿ ಸಾವಿರಾರು ಚಕ್ಕುಲಿ ಉಂಡೆ ಪ್ರಸಾದ ತಯಾರಿಸಲಾಗುತ್ತಿದೆ. ಈ ಬಾರಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರ ನಿರ್ದೇಶನದಂತೆ ಕೃಷ್ಣನಿಗಾಗಿ 108 ಬಗೆಯ ಲಡ್ಡುಗಳನ್ನು ತಯಾರಿಸುತ್ತಿರುವುದು ವಿಶೇಷ.

ಈ ಸಂದರ್ಭ ಮಾತನಾಡಿದ ಪುತ್ತಿಗೆ ಪರ್ಯಾಯದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್ , ಈ ಬಾರಿ 108 ಬಗೆಯ ಲಡ್ಡುಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು. ಬಾಣಸಿಗ ರಾಘವೇಂದ್ರ ಭಟ್, 120 ಬಾಣಸಿಗರು ಕಳೆದ 4 ದಿನಗಳಿಂದ ವಿವಿಧ ರೀತಿಯ ಉಂಡೆ ಹಾಗೂ ಚಕ್ಕುಲಿ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ ಎಂದು ತಿಳಿಸಿದರು.

Source: D D

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು
April 15, 2025
7:43 AM
by: ದ ರೂರಲ್ ಮಿರರ್.ಕಾಂ
ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ
April 14, 2025
7:40 PM
by: The Rural Mirror ಸುದ್ದಿಜಾಲ
ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ
April 14, 2025
7:28 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |
April 14, 2025
12:45 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group