Advertisement
ಸುದ್ದಿಗಳು

ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ | ಕೃಷ್ಣನಿಗಾಗಿ 108 ಬಗೆಯ ಲಡ್ಡು |

Share

ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮಕ್ಕೆ ಕೃಷ್ಣ ನಗರಿ ಉಡುಪಿ ಸಜ್ಜುಗೊಂಡಿದೆ. ಕೃಷ್ಣಮಠ, ಅಷ್ಟಮಠಗಳಲ್ಲಿ ಹಬ್ಬದ ತಯಾರಿ ಭರದಿಂದ ಸಾಗುತ್ತಿದೆ.ವಿವಿಧ ಕಾರ್ಯಕ್ರಮಗಳು ಮತ್ತು ರಾತ್ರಿ ಅರ್ಘ್ಯ ಪ್ರದಾನ ನಡೆಯಲಿದ್ದು, ವಿಟ್ಲ-ಪಿಂಡಿ ಉತ್ಸವ ಸಂಭ್ರಮದಿಂದ ನಡೆಯಲಿದೆ.ಜನ್ಮಾಷ್ಟಮಿಯ ವೇಳೆ ಉಂಡೆ ಚಕ್ಕುಲಿ ಪ್ರಸಾದವನ್ನು ಕೃಷ್ಣನಿಗೆ ಅರ್ಪಿಸಿದ ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ.

Advertisement
Advertisement

ಇದಕ್ಕಾಗಿ ಸಾವಿರಾರು ಚಕ್ಕುಲಿ ಉಂಡೆ ಪ್ರಸಾದ ತಯಾರಿಸಲಾಗುತ್ತಿದೆ. ಈ ಬಾರಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರ ನಿರ್ದೇಶನದಂತೆ ಕೃಷ್ಣನಿಗಾಗಿ 108 ಬಗೆಯ ಲಡ್ಡುಗಳನ್ನು ತಯಾರಿಸುತ್ತಿರುವುದು ವಿಶೇಷ.

Advertisement

ಈ ಸಂದರ್ಭ ಮಾತನಾಡಿದ ಪುತ್ತಿಗೆ ಪರ್ಯಾಯದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್ , ಈ ಬಾರಿ 108 ಬಗೆಯ ಲಡ್ಡುಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು. ಬಾಣಸಿಗ ರಾಘವೇಂದ್ರ ಭಟ್, 120 ಬಾಣಸಿಗರು ಕಳೆದ 4 ದಿನಗಳಿಂದ ವಿವಿಧ ರೀತಿಯ ಉಂಡೆ ಹಾಗೂ ಚಕ್ಕುಲಿ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ ಎಂದು ತಿಳಿಸಿದರು.

Advertisement

Source: D D

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನ.14 ರಿಂದ 17 ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ…

5 hours ago

ಮೂಲಸೌಕರ್ಯ ಯೋಜನೆಗಳಿಗೆ 15 ಲಕ್ಷ ಕೋಟಿ ರೂ. ಹೂಡಿಕೆ

ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ…

5 hours ago

ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕಕ್ಕೆ 11 ಸಾವಿರದ 770 ಕೋಟಿ |

ಕಲಬುರಗಿಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ   ಕಲಬುರಗಿಯಲ್ಲಿ …

6 hours ago

ಕೇಂದ್ರ ಸರ್ಕಾರದ ಅಗ್ರಿಶೂರ್ ಯೋಜನೆ ಅನಾವರಣ | ಯೋಜನೆಯಿಂದ ರೈತರಿಗೆ ಸಂತಸ

ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ  ಧನ ಸಹಾಯ ನೀಡುವುದು ಮತ್ತು ರೈತರ…

6 hours ago

ಗ್ರಾಮೀಣ ಪರಿಸರದಲ್ಲಿ ಕೃಷಿ ಜ್ಞಾನಾನುಭವದ ಜೀವಂತ ಸಾಕ್ಷಿ ಬದನಾಜೆ ಶಂಕರ ಭಟ್

ಎಂಭತ್ತು ವರ್ಷ ಕಳೆದು ಮುಂದಡಿ ಇಟ್ಟಿರುವ ಬದನಾಜೆ ಶಂಕರ ಭಟ್ಟರು ಕಳೆದ ನಲುವತ್ತು…

7 hours ago

ಹವಾಮಾನ ವರದಿ | 18-09-2024 | ದೂರವಾದ ಮಳೆ | ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ |

ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.

14 hours ago