ಸುದ್ದಿಗಳು

ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಡಗರ  | ಕೃಷ್ಟ ಮಠದಲ್ಲಿ ಭರದ ಸಿದ್ಧತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮಕ್ಕೆ ಕೃಷ್ಣ ನಗರಿ ಉಡುಪಿ ಸಜ್ಜುಗೊಂಡಿದೆ. ಕೃಷ್ಣಮಠ, ಅಷ್ಟಮಠಗಳಲ್ಲಿ ಹಬ್ಬದ ತಯಾರಿ ಭರದಿಂದ ಸಾಗುತ್ತಿದೆ. ನಾಳೆ ವಿವಿಧ ಕಾರ್ಯಕ್ರಮಗಳು ಹಾಗೂ ರಾತ್ರಿ ಅರ್ಘ್ಯ ಪ್ರದಾನ ನಡೆಯಲಿದೆ. ಮಂಗಳವಾರ ವಿಟ್ಲಪಿಂಡಿ ಉತ್ಸವ ಸಂಭ್ರಮದಿಂದ ನಡೆಯಲಿದೆ. ಜನ್ಮಾಷ್ಟಮಿಯ ವೇಳೆ ಉಂಡೆ ಚಕ್ಕುಲಿ ಪ್ರಸಾದವನ್ನು ಕೃಷ್ಣನಿಗೆ ಅರ್ಪಿಸಿದ ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಇದಕ್ಕಾಗಿ ಸಾವಿರಾರು ಚಕ್ಕುಲಿ ಉಂಡೆ ಪ್ರಸಾದ ತಯಾರಿಸಲಾಗುತ್ತಿದೆ. ಈ ಬಾರಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ನಿರ್ದೇಶನದಂತೆ ಕೃಷ್ಣನಿಗಾಗಿ 108 ಬಗೆಯ ಲಡ್ಡುಗಳನ್ನು ತಯಾರಿಸುತ್ತಿರುವುದು ವಿಶೇಷವಾಗಿದೆ. ಬಾಣಸಿಗ ರಾಘವೇಂದ್ರ ಭಟ್‌, 120 ಬಾಣಸಿಗರು ಕಳೆದ 4 ದಿನಗಳಿಂದ ವಿವಿಧ ರೀತಿಯ ಉಂಡೆ ಹಾಗೂ ಚಕ್ಕುಲಿ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ .

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ | ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಾಧ್ಯತೆ | ಮತ್ತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ…

17 minutes ago

ಬಗರ್ ಹುಕುಂ ಸಾಗುವಳಿ | ಸಕ್ರಮಕ್ಕಾಗಿ 42289 ರೈತರಿಂದ ಅರ್ಜಿ

ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮಕ್ಕಾಗಿ 42,289 ಮಂದಿ ಅರ್ಜಿ ಸಲ್ಲಿಸಿದ್ದಾರೆ…

41 minutes ago

ಶುದ್ಧ ಕನ್ನಡ ಪದ ಮತ್ತೆ ವಿಜೃಂಭಿಸಲಿ – ರಾಘವೇಶ್ವರ ಶ್ರೀ

ಕನ್ನಡವನ್ನು ಕಲುಷಿತ ಮಾಡಿರುವ ಪರಕೀಯ ಶಬ್ದಗಳನ್ನು ಅವರಿಗೇ ಬಿಟ್ಟುಬಿಡೋಣ. ಶುದ್ಧ ಕನ್ನಡದ ಸುಂದರ…

1 hour ago

ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆ | ಪ್ರವಾಹಕ್ಕೆ ಏಳು ಮಂದಿ ಬಲಿ

ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಏಳು ಜನ…

1 hour ago

ದೇಶದ ಜಿಡಿಪಿಯಲ್ಲಿ ಗಮನಾರ್ಹ ಪ್ರಗತಿ

ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು…

7 hours ago

ಹವಾಮಾನ ವರದಿ | 18-08-2025 | ವಾಯುಭಾರ ಕುಸಿತದ ಮಳೆಯ ಅಬ್ಬರ | ಆ.19-20 ರಿಂದ ಮಳೆ ಕಡಿಮೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಗಸ್ಟ್ 20, 21ರಂದು ಮಹಾರಾಷ್ಟ್ರ ಮೂಲಕ ಸಾಗಿ ಗುಜರಾತ್…

9 hours ago