ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮಕ್ಕೆ ಕೃಷ್ಣ ನಗರಿ ಉಡುಪಿ ಸಜ್ಜುಗೊಂಡಿದೆ. ಕೃಷ್ಣಮಠ, ಅಷ್ಟಮಠಗಳಲ್ಲಿ ಹಬ್ಬದ ತಯಾರಿ ಭರದಿಂದ ಸಾಗುತ್ತಿದೆ. ನಾಳೆ ವಿವಿಧ ಕಾರ್ಯಕ್ರಮಗಳು ಹಾಗೂ ರಾತ್ರಿ ಅರ್ಘ್ಯ ಪ್ರದಾನ ನಡೆಯಲಿದೆ. ಮಂಗಳವಾರ ವಿಟ್ಲಪಿಂಡಿ ಉತ್ಸವ ಸಂಭ್ರಮದಿಂದ ನಡೆಯಲಿದೆ. ಜನ್ಮಾಷ್ಟಮಿಯ ವೇಳೆ ಉಂಡೆ ಚಕ್ಕುಲಿ ಪ್ರಸಾದವನ್ನು ಕೃಷ್ಣನಿಗೆ ಅರ್ಪಿಸಿದ ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಇದಕ್ಕಾಗಿ ಸಾವಿರಾರು ಚಕ್ಕುಲಿ ಉಂಡೆ ಪ್ರಸಾದ ತಯಾರಿಸಲಾಗುತ್ತಿದೆ. ಈ ಬಾರಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ನಿರ್ದೇಶನದಂತೆ ಕೃಷ್ಣನಿಗಾಗಿ 108 ಬಗೆಯ ಲಡ್ಡುಗಳನ್ನು ತಯಾರಿಸುತ್ತಿರುವುದು ವಿಶೇಷವಾಗಿದೆ. ಬಾಣಸಿಗ ರಾಘವೇಂದ್ರ ಭಟ್, 120 ಬಾಣಸಿಗರು ಕಳೆದ 4 ದಿನಗಳಿಂದ ವಿವಿಧ ರೀತಿಯ ಉಂಡೆ ಹಾಗೂ ಚಕ್ಕುಲಿ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ .
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…