ಕರಾವಳಿ ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಗಳೇ ಹೆಚ್ಚಾಗುತ್ತಿದೆ. ಭತ್ತದ ಉತ್ಪಾದನೆಗೆ ಕಡಿಮೆ ಆದ್ಯತೆ ನೀಡಲಾಗುತ್ತಿದೆ. ಭತ್ತದ ನಾಟಿಯಿಂದ ತೊಡಗಿ ಇದು ಸಂಕಷ್ಟದ ಕೃಷಿ ಎಂದು ವಾಣಿಜ್ಯ ಬೆಳೆಯತ್ತ ಬಹುತೇಕ ಕೃಷಿಕರು ಆಸಕ್ತರಾಗಿದ್ದಾರೆ. ಈ ನಡುವೆಯೇ ಈ ಬಾರಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರಿಗೆ ಒಟ್ಟು 47,390 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಉತ್ಪಾದನೆ ಗುರಿ ಹೊಂದಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಟ್ಟು 38 ಸಾವಿರ ಹೆಕ್ಟೇರ್ ಹಾಗೂ ದ.ಕ. ಜಿಲ್ಲೆಯಲ್ಲಿ 9,390 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಉತ್ಪಾದನೆ ಗುರಿಯನ್ನು ಇಲಾಖೆ ಹೊಂದಿದೆ. ಬಂಟ್ವಾಳ 1,510, ಬೆಳ್ತಂಗಡಿ 1,600, ಪುತ್ತೂರು 205, ಕಡಬ 165, ಸುಳ್ಯ 210 ಉಡುಪಿ 17,650, ಕುಂದಾಪುರ 13,250 ಹಾಗೂ ಕಾರ್ಕಳದಲ್ಲಿ 7,100 ಹೆಕ್ಟೇರ್ ಹಾಗೂ ದ.ಕ. ಜಿಲ್ಲೆಯ ಮಂಗಳೂರು 1,500, ಮೂಡುಬಿದಿರೆ 1,650, ಮೂಲ್ಕಿ 1,700, ಉಳ್ಳಾಲ 850 ಹೆಕ್ಟೇರ್ ಪ್ರದೇಶಗಳಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…