ಉಡುಪಿ | ಕಾರಿನಲ್ಲಿ ಬೆಂಕಿ | ಕಾರಿನೊಳಗಡೆ ಯುವಜೋಡಿಯ ಮೃತದೇಹ ಪತ್ತೆ |

May 22, 2022
9:59 AM
News Summary
| ಕಾರಿನೊಳಗಡೆ ಯುವಜೋಡಿ ಆತ್ಮಹತ್ಯೆ ಶಂಕೆ | ಉಡುಪಿ ಜಿಲ್ಲೆಯ ಮಂದಾರ್ತಿ ಸಮೀಪ ಘಟನೆ |

ಕಾರಿನೊಳಗಡೆ ಯುವ ಜೋಡಿಯೊಂದು ಮೃತಪಟ್ಟ ಸ್ಥಿತಿಯಲ್ಲಿ ಉಡುಪಿ ಜಿಲ್ಲೆಯ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ಪತ್ತೆಯಾಗಿದ್ದು ಪೆಟ್ರೋಲ್ ಸುರಿದುಕೊಂಡು  ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವಕ, ಯುವತಿಯನ್ನು ಬೆಂಗಳೂರು ಆರ್.ಟಿ.ನಗರದ ಯಶವಂತ ಯಾದವ್ ಹಾಗೂ ಜ್ಯೋತಿ ಎಂದು ಗುರುತಿಸಲಾಗಿದೆ.

Advertisement

ಕಳೆದ ಮೂರು ದಿನಗಳ ಹಿಂದೆ ನಾಪತ್ತೆ ಕೇಸು ದಾಖಲಾಗಿತ್ತು. ಭಾನುವಾರ ಮುಂಜಾನೆ  ಬೆಂಕಿ  ತಗುಲಿದ ಕಾರು ಪತ್ತೆಯಾಗಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಿದಾಗ ಇಬ್ಬರ ಶವ ಪತ್ತೆಯಾಗಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-04-2025 | ಕೆಲವು ಕಡೆ ಅನಿರೀಕ್ಷಿತ ಮಳೆ ಸಾಧ್ಯತೆ |
April 8, 2025
2:49 PM
by: ಸಾಯಿಶೇಖರ್ ಕರಿಕಳ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
April 8, 2025
2:30 PM
by: The Rural Mirror ಸುದ್ದಿಜಾಲ
ಪೆಟ್ರೋಲ್,ಡೀಸೆಲ್ ಅಬಕಾರಿ ಸುಂಕ 2 ರೂ. ಹೆಚ್ಚಳ | ಗ್ರಾಹಕರ ಮೇಲೆ ಹೆಚ್ಚಳ ವರ್ಗಾವಣೆ ಇಲ್ಲ
April 8, 2025
10:19 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group