ಕಾರಿನೊಳಗಡೆ ಯುವ ಜೋಡಿಯೊಂದು ಮೃತಪಟ್ಟ ಸ್ಥಿತಿಯಲ್ಲಿ ಉಡುಪಿ ಜಿಲ್ಲೆಯ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ಪತ್ತೆಯಾಗಿದ್ದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವಕ, ಯುವತಿಯನ್ನು ಬೆಂಗಳೂರು ಆರ್.ಟಿ.ನಗರದ ಯಶವಂತ ಯಾದವ್ ಹಾಗೂ ಜ್ಯೋತಿ ಎಂದು ಗುರುತಿಸಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ನಾಪತ್ತೆ ಕೇಸು ದಾಖಲಾಗಿತ್ತು. ಭಾನುವಾರ ಮುಂಜಾನೆ ಬೆಂಕಿ ತಗುಲಿದ ಕಾರು ಪತ್ತೆಯಾಗಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಿದಾಗ ಇಬ್ಬರ ಶವ ಪತ್ತೆಯಾಗಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…