Advertisement
ಮಾಹಿತಿ

88 ವಿವಿಧ ಉದ್ಯಮ ಆರಂಭಿಸಲು ಸರ್ಕಾರದ ಸಹಾಯ : 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ 3 ಲಕ್ಷ ಸಾಲ

Share

ಸರ್ಕಾರ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಲ್ಲಿ ಹೆಚ್ಚಾಗಿ ಮಹಿಳೆಯರನ್ನು ಸಬಲೀಕರಣಕ್ಕಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಘೋಷಣೆ ಮಾಡುತ್ತೆ.  ಮಹಿಳೆಯರು ಸ್ವಂತ ಉದ್ಯೋಗ ಮಾಡಲು ಸರ್ಕಾರ ಅನೇಕರೀತಿಯ ಸಾಲವನ್ನು ನೀಡುತ್ತಿದೆ.

Advertisement
Advertisement
Advertisement
Advertisement
Advertisement

ಉದ್ಯೋಗಿನಿ ಯೋಜನೆಯಡಿ ಸರ್ಕಾರವು ಮಹಿಳೆಯರಿಗೆ ಹಲವಾರು ರೀತಿಯಲ್ಲಿ ಸಹಾಯ ಮಾಡುತ್ತಿದೆ. ಸಮಾಜದ ಎಲ್ಲಾ ವರ್ಗದ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ನೀಡಲು ಮುಂದಾಗಿದೆ. ಈ ಯೋಜನೆಯಲ್ಲಿ  ವಿಧವೆಯರಿಗೆ, ನಿರ್ಗತಿಕ ಮಹಿಳೆಯರಿಗೆ, ಅಂಗವಿಕಲರಿಗೆ ವಿಶೇಷ ಪ್ರಾತಿನಿದ್ಯ ನೀಡಲಾಗುತ್ತದೆ.

Advertisement

ಸುಮಾರು 88 ವಿವಿಧ ಉದ್ಯಮ ಆರಂಭಿಸಲು ಉದ್ಯೋಗಿನಿ ಯೋಜನೆಯಡಿ ಸಾಲ ನೀಡಲಾಗುತ್ತದೆ. ಹೊಲಿಗೆ, ಮತ್ಸೋದ್ಯಮ, ದಿನಸಿ ಮಾರಾಟ, ಆಗರಬತ್ತಿ ತಯಾರಿಕೆ, ಬೇಕರಿ, ಗ್ರಂಥಾಲಯ ಇಂತಹ ಉದ್ಯೋಗವನ್ನು ಮಾಡಲು ಸರ್ಕಾರವು ಮಹಿಳೆಯರಿಗೆ ಯಾವುದೇ ಬಡ್ಡಿ ಇಲ್ಲದೇ ಸಾಲ ನೀಡಲಾಗುತ್ತದೆ. ಮಹಿಳೆಯರಿಗೆ 3 ಲಕ್ಷದವರೆಗೆ ಸಾಲ ನೀಡಲಾಗುತ್ತದೆ ಅದು ಯಾವುದೇ ಬಡ್ಡಿ ಇಲ್ಲದೇ ಕೊಡಲಾಗುತ್ತದೆ.

ಈ ಎಲ್ಲಾ ಅರ್ಹತೆಗಳಿದ್ದೆ ಸಾಕು..

Advertisement
  • 18-50 ವರ್ಷದ ಮಹಿಳೆಯರು ಅರ್ಹರಾಗಿರುತ್ತಾರೆ.
  • ಮಹಿಳೆಯರ ಕುಟುಂಬದ ಆದಾಯ5 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ವಿಧವೆಯರು, ಅಂಗವಿಕಲರು, ನಿರ್ಗತಿಕ ಮಹಿಳೆಯರಾಗಿದ್ದರೆ ಕುಟುಂಬದಲ್ಲಿ ಹೆಚ್ಚಿನ ಆದಾಯವಿದ್ದರೆ ಸಾಲ ನೀಡಲು ಪರಿಗಣಿಸಲಾಗುತ್ತದೆ.

ಬೇಕಾದ ದಾಖಲೆಗಳು :

  • ಆಧಾರ್‌ ಕಾರ್ಡ್‌
  • ಜನನ ಪ್ರಮಾಣ ಪತ್ರ
  • ಸ್ಥಳೀಯ ಶಾಸಕ ಅಥವಾ ಸಂಸದನ ಲೆಟರ್‌ ಹೆಡ್‌ ಇರುವ ಪ್ರಮಾಣ ಪತ್ರ
  • ಬಿಪಿಎಲ್‌ ರೇಷನ್‌ ಕಾರ್ಡ್‌ ಜೆರಾಕ್ಸ್‌
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ನಿಮ್ಮ ಸ್ಥಳೀಯ ಬ್ಯಾಂಕುಗಳಲ್ಲಿ ಭೇಟಿ ನೀಡುವುದರ ಮೂಲಕ ಸರ್ಕಾರ ನೀಡುತ್ತಿರುವ ಬಡ್ಡಿರಹಿತ ಸಾಲವನ್ನು ಅಂದರೆ 3 ಲಕ್ಷ ಸಾಲವನ್ನು ಕೊಡಲಾಗುತ್ತದೆ. ಅದರಲ್ಲಿ 90,000 ಸಾವಿರ ಹಣವನ್ನು ಉಚಿತವಾಗಿ ನೀಡುತ್ತಾರೆ. ಪ್ರತಿಯೊಬ್ಬ ಮಹಿಳೆಯರೂ ಇದರ ಪ್ರಯೋಜನ ಪಡೆದು, ಸ್ವಂತ ಉದ್ಯೋಗವನ್ನು ಆರಂಭಿಸಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

4 hours ago

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |

ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್‌ ಫಾರ್ಕಾಸ್ಟ್ ಅಂದರೆ ಯಾವ…

11 hours ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

12 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

14 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

2 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago