Advertisement
ಸುದ್ದಿಗಳು

ಉಜಿರೆಯ ರುಡ್‍ಸೆಟ್ ಸಂಸ್ಥೆಯಲ್ಲಿ ಪಶುಮಿತ್ರ ತರಬೇತಿಗೆ ಅರ್ಜಿ ಆಹ್ವಾನ

Share

ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಹಾಗೂ ಇತರೆ ಎಂಟು ಸಚಿವಾಲಯದ ಸಹಯೋಗದೊಂದಿಗೆ ಆಜಾದಿ ಸೆ ಅಂತ್ಯೋ ದಯ ತಕ್ ಅಭಿಯಾನದಡಿ ಕೃಷಿಕರು ಕೃಷಿ ಉದ್ಯಮಿಗಳಾಗಿ ಹೆಚ್ಚಿನ ಆದಾಯಗಳಿಸಲು ಸಹಕಾರಿಯಾಗುವಂತೆ ತರಬೇತಿ ನೀಡಲು ದೇಶದಲ್ಲಿ 75 ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡವೂ ಆಯ್ಕೆಯಾಗಿದೆ.

ತರಬೇತಿಯ ಅವಧಿ 60 ದಿನಗಳು, ಜು. 18 ರಿಂದ ಉಜಿರೆಯ ಸಿದ್ಧವನದ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಕೃಷಿ ಉದ್ಯಮದಲ್ಲಿ ತೊಡಗಿಸಿಕೊಂಡಿರುವವರು, ಪಶು ಸಂಗೋಪನೆಯಲ್ಲಿ ಹೆಚ್ಚಿನ ಮಾಹಿತಿ ಪಡೆಯಲು ಆಸಕ್ತಿ ಇರುವ ಹಾಗೂ ಸ್ವ-ಉದ್ಯೋಗವನ್ನು ಮಾಡಲು ಇಚ್ಛಿಸುವ ಯುವಕ, ಯುವತಿಯರಿಗೆ ಅವಕಾಶ ಸುವರ್ಣಾವಕಾಶವಾಗಿದೆ.

ಹೈನುಗಾರಿಕೆ, ಕುರಿ, ಆಡು, ಹಂದಿ, ಕೋಳಿ ಸಾಕಾಣಿಕೆ, ಅಲ್ಲದೆ ಉತ್ತಮ ತಳಿಗಳ ಆಯ್ಕೆ, ಅವುಗಳ ಆಹಾರ ಪದ್ದತಿ, ಜೊತೆಗೆ ನುರಿತ ಪಶುವೈದ್ಯರಿಂದ ವೈದ್ಯಕೀಯ ಮಾಹಿತಿಯನ್ನು ತರಬೇತಿಯಲ್ಲಿ ನೀಡಲಾಗುತ್ತದೆ. 18 ರಿಂದ 45 ವರ್ಷಗಳ ವಯೋಮಿತಿ ಹೊಂದಿದ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ವೆಬ್‍ಸೈಟ್ ನಲ್ಲಿ ಅಥವಾ  ಅರ್ಜಿಯನ್ನು ಬರೆದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು, ಸಿದ್ಧವನ ಉಜಿರೆ-574240 ಬೆಳ್ತಂಗಡಿ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ, ಈ ವಿಳಾಸಕ್ಕೆ ಕಳುಹಿಸಬಹುದು ಮತ್ತು ಮಾಹಿತಿಗೆ ದೂ.ಸಂಖ್ಯೆ:08256-236404 ಅನ್ನು ಸಂಪರ್ಕಿಸಬಹುದು ಎಂದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

43 minutes ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 hour ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

17 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago