Advertisement
ಸುದ್ದಿಗಳು

ಉಜಿರೆಯ ರುಡ್‍ಸೆಟ್ ಸಂಸ್ಥೆಯಲ್ಲಿ ಪಶುಮಿತ್ರ ತರಬೇತಿಗೆ ಅರ್ಜಿ ಆಹ್ವಾನ

Share

ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಹಾಗೂ ಇತರೆ ಎಂಟು ಸಚಿವಾಲಯದ ಸಹಯೋಗದೊಂದಿಗೆ ಆಜಾದಿ ಸೆ ಅಂತ್ಯೋ ದಯ ತಕ್ ಅಭಿಯಾನದಡಿ ಕೃಷಿಕರು ಕೃಷಿ ಉದ್ಯಮಿಗಳಾಗಿ ಹೆಚ್ಚಿನ ಆದಾಯಗಳಿಸಲು ಸಹಕಾರಿಯಾಗುವಂತೆ ತರಬೇತಿ ನೀಡಲು ದೇಶದಲ್ಲಿ 75 ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡವೂ ಆಯ್ಕೆಯಾಗಿದೆ.

Advertisement
Advertisement
Advertisement
Advertisement

ತರಬೇತಿಯ ಅವಧಿ 60 ದಿನಗಳು, ಜು. 18 ರಿಂದ ಉಜಿರೆಯ ಸಿದ್ಧವನದ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಕೃಷಿ ಉದ್ಯಮದಲ್ಲಿ ತೊಡಗಿಸಿಕೊಂಡಿರುವವರು, ಪಶು ಸಂಗೋಪನೆಯಲ್ಲಿ ಹೆಚ್ಚಿನ ಮಾಹಿತಿ ಪಡೆಯಲು ಆಸಕ್ತಿ ಇರುವ ಹಾಗೂ ಸ್ವ-ಉದ್ಯೋಗವನ್ನು ಮಾಡಲು ಇಚ್ಛಿಸುವ ಯುವಕ, ಯುವತಿಯರಿಗೆ ಅವಕಾಶ ಸುವರ್ಣಾವಕಾಶವಾಗಿದೆ.

Advertisement

ಹೈನುಗಾರಿಕೆ, ಕುರಿ, ಆಡು, ಹಂದಿ, ಕೋಳಿ ಸಾಕಾಣಿಕೆ, ಅಲ್ಲದೆ ಉತ್ತಮ ತಳಿಗಳ ಆಯ್ಕೆ, ಅವುಗಳ ಆಹಾರ ಪದ್ದತಿ, ಜೊತೆಗೆ ನುರಿತ ಪಶುವೈದ್ಯರಿಂದ ವೈದ್ಯಕೀಯ ಮಾಹಿತಿಯನ್ನು ತರಬೇತಿಯಲ್ಲಿ ನೀಡಲಾಗುತ್ತದೆ. 18 ರಿಂದ 45 ವರ್ಷಗಳ ವಯೋಮಿತಿ ಹೊಂದಿದ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ವೆಬ್‍ಸೈಟ್ ನಲ್ಲಿ ಅಥವಾ  ಅರ್ಜಿಯನ್ನು ಬರೆದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು, ಸಿದ್ಧವನ ಉಜಿರೆ-574240 ಬೆಳ್ತಂಗಡಿ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ, ಈ ವಿಳಾಸಕ್ಕೆ ಕಳುಹಿಸಬಹುದು ಮತ್ತು ಮಾಹಿತಿಗೆ ದೂ.ಸಂಖ್ಯೆ:08256-236404 ಅನ್ನು ಸಂಪರ್ಕಿಸಬಹುದು ಎಂದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

3 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

7 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

8 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

8 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

1 day ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

1 day ago