ರಾಮ್ಘಾಟ್ ಮತ್ತು ದತ್ ಅಖಾರಾ, ನರಸಿಂಗ್ ಘಾಟ್, ಗುರುನಾನಕ್ ಘಾಟ್ ಮತ್ತು ಸುನ್ಹರಿ ಘಾಟ್ಗಳಲ್ಲಿ 11, 71,078 ಮಣ್ಣಿನ ದೀಪಗಳನ್ನು ಬೆಳಗಿಸುವ ಮೂಲಕ ಉಜ್ಜಯಿನಿ ವಿಶ್ವ ದಾಖಲೆಯನ್ನು ನಿರ್ಮಿಸಿದೆ.
ಮಹಾಶಿವರಾತ್ರಿಯಂದು ಉಜ್ಜಯಿನಿ ನಗರವು ದೀಪಗಳಿಂದ ಬೆಳಗಿತು. ಜನರು ಸಾಮೂಹಿಕವಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಉಜ್ಜಯಿನಿಯಲ್ಲಿ ನಡೆದ ‘ಶಿವಜ್ಯೋತಿ ಅರ್ಪಣಂ ಮಹೋತ್ಸವ’ ಅತ್ಯಂತ ಭವ್ಯವಾದ ಸಮಾರಂಭವಾಗಿದೆ. ನಗರದಾದ್ಯಂತ 21 ಲಕ್ಷ ದೀಪಗಳನ್ನು ಬೆಳಗಿಸಲಾಯಿತು. ಈ ಪೈಕಿ 10 ನಿಮಿಷದಲ್ಲಿ 13 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಲು ಸಿದ್ಧತೆ ನಡೆಸಿದ್ದು, ಅಂತಿಮವಾಗಿ ಉಜ್ಜಯಿನಿ 11,71,078 ದೀಪಗಳನ್ನು ಬೆಳಗಿಸುವ ಮೂಲಕ ಅಯೋಧ್ಯೆಯ ದಾಖಲೆಯನ್ನು ಮುರಿದಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…