ರಾಮ್ಘಾಟ್ ಮತ್ತು ದತ್ ಅಖಾರಾ, ನರಸಿಂಗ್ ಘಾಟ್, ಗುರುನಾನಕ್ ಘಾಟ್ ಮತ್ತು ಸುನ್ಹರಿ ಘಾಟ್ಗಳಲ್ಲಿ 11, 71,078 ಮಣ್ಣಿನ ದೀಪಗಳನ್ನು ಬೆಳಗಿಸುವ ಮೂಲಕ ಉಜ್ಜಯಿನಿ ವಿಶ್ವ ದಾಖಲೆಯನ್ನು ನಿರ್ಮಿಸಿದೆ.
ಮಹಾಶಿವರಾತ್ರಿಯಂದು ಉಜ್ಜಯಿನಿ ನಗರವು ದೀಪಗಳಿಂದ ಬೆಳಗಿತು. ಜನರು ಸಾಮೂಹಿಕವಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಉಜ್ಜಯಿನಿಯಲ್ಲಿ ನಡೆದ ‘ಶಿವಜ್ಯೋತಿ ಅರ್ಪಣಂ ಮಹೋತ್ಸವ’ ಅತ್ಯಂತ ಭವ್ಯವಾದ ಸಮಾರಂಭವಾಗಿದೆ. ನಗರದಾದ್ಯಂತ 21 ಲಕ್ಷ ದೀಪಗಳನ್ನು ಬೆಳಗಿಸಲಾಯಿತು. ಈ ಪೈಕಿ 10 ನಿಮಿಷದಲ್ಲಿ 13 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಲು ಸಿದ್ಧತೆ ನಡೆಸಿದ್ದು, ಅಂತಿಮವಾಗಿ ಉಜ್ಜಯಿನಿ 11,71,078 ದೀಪಗಳನ್ನು ಬೆಳಗಿಸುವ ಮೂಲಕ ಅಯೋಧ್ಯೆಯ ದಾಖಲೆಯನ್ನು ಮುರಿದಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…