ರಾಮ್ಘಾಟ್ ಮತ್ತು ದತ್ ಅಖಾರಾ, ನರಸಿಂಗ್ ಘಾಟ್, ಗುರುನಾನಕ್ ಘಾಟ್ ಮತ್ತು ಸುನ್ಹರಿ ಘಾಟ್ಗಳಲ್ಲಿ 11, 71,078 ಮಣ್ಣಿನ ದೀಪಗಳನ್ನು ಬೆಳಗಿಸುವ ಮೂಲಕ ಉಜ್ಜಯಿನಿ ವಿಶ್ವ ದಾಖಲೆಯನ್ನು ನಿರ್ಮಿಸಿದೆ.
ಮಹಾಶಿವರಾತ್ರಿಯಂದು ಉಜ್ಜಯಿನಿ ನಗರವು ದೀಪಗಳಿಂದ ಬೆಳಗಿತು. ಜನರು ಸಾಮೂಹಿಕವಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಉಜ್ಜಯಿನಿಯಲ್ಲಿ ನಡೆದ ‘ಶಿವಜ್ಯೋತಿ ಅರ್ಪಣಂ ಮಹೋತ್ಸವ’ ಅತ್ಯಂತ ಭವ್ಯವಾದ ಸಮಾರಂಭವಾಗಿದೆ. ನಗರದಾದ್ಯಂತ 21 ಲಕ್ಷ ದೀಪಗಳನ್ನು ಬೆಳಗಿಸಲಾಯಿತು. ಈ ಪೈಕಿ 10 ನಿಮಿಷದಲ್ಲಿ 13 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಲು ಸಿದ್ಧತೆ ನಡೆಸಿದ್ದು, ಅಂತಿಮವಾಗಿ ಉಜ್ಜಯಿನಿ 11,71,078 ದೀಪಗಳನ್ನು ಬೆಳಗಿಸುವ ಮೂಲಕ ಅಯೋಧ್ಯೆಯ ದಾಖಲೆಯನ್ನು ಮುರಿದಿದೆ.
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…
ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…
ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…