ಒಡಿಶಾದ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ತಮ್ಮ ಕಲೆಯಿಂದಲೇ ಎಲ್ಲರ ಗಮನ ಸೆಳೆದಿದ್ದು, ಜೊತೆಗೆ ವಿಶೇಷ ಗೌರವಗಳನ್ನು ಸ್ವೀಕರಿಸಿದ್ದಾರೆ.
ಈಗ ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸಿಹೋಗಿದ್ದು,ಈ ನಡುವೆ ಸುದರ್ಶನ್ ಪಟ್ನಾಯಕ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಕ್ಸಿ ಅವರ ಭಾವಚಿತ್ರವನ್ನು ಮರಳಿನಲ್ಲಿ ರಚಿಸಿದ್ದಾರೆ.
ಇದರ ಜೊತೆಗೆ ಯುದ್ಧ ನಿಲ್ಲಿಸಿ ಎಂಬ ಸಂದೇಶವನ್ನು ಬರೆದಿದ್ದು, ಈ ಫೋಟೋವನ್ನು ಸುದರ್ಶನ್ ಪಟ್ನಾಯಕ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…