ಒಡಿಶಾದ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ತಮ್ಮ ಕಲೆಯಿಂದಲೇ ಎಲ್ಲರ ಗಮನ ಸೆಳೆದಿದ್ದು, ಜೊತೆಗೆ ವಿಶೇಷ ಗೌರವಗಳನ್ನು ಸ್ವೀಕರಿಸಿದ್ದಾರೆ.
ಈಗ ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸಿಹೋಗಿದ್ದು,ಈ ನಡುವೆ ಸುದರ್ಶನ್ ಪಟ್ನಾಯಕ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಕ್ಸಿ ಅವರ ಭಾವಚಿತ್ರವನ್ನು ಮರಳಿನಲ್ಲಿ ರಚಿಸಿದ್ದಾರೆ.
ಇದರ ಜೊತೆಗೆ ಯುದ್ಧ ನಿಲ್ಲಿಸಿ ಎಂಬ ಸಂದೇಶವನ್ನು ಬರೆದಿದ್ದು, ಈ ಫೋಟೋವನ್ನು ಸುದರ್ಶನ್ ಪಟ್ನಾಯಕ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…