ತಮಿಳುನಾಡಿನ 21 ವರ್ಷದ ವಿದ್ಯಾರ್ಥಿಯೋರ್ವ ರಷ್ಯಾ ಆಕ್ರಮಣದ ವಿರುದ್ಧ ಹೋರಾಡಲು ಉಕ್ರೇನ್ ಸೇನೆಯನ್ನು ಸೇರಿದ್ದಾನೆ. ಸೈನಿಕೇಶ್ ರವಿಚಂದ್ರನ್ ಎಂಬಾತ ಉಕ್ರೇನ್ನ ಪ್ಯಾರಾ ಮಿಲಿಟರಿ ಪಡೆ ಸೇರಿದ ಯುವಕ.
ಈತ 2018ರಲ್ಲಿ ಖಾರ್ಕಿವ್ನ ರಾಷ್ಟ್ರೀಯ ಎರೋಸ್ಪೇಸ್ ವಿಶ್ವವಿದ್ಯಾಲಯಕ್ಕೆ ವ್ಯಾಸಂಗಕ್ಕಾಗಿ ತೆರಳಿದ್ದು, ರಷ್ಯಾ ವಿರುದ್ಧ ಹೋರಾಡಲು ಈ ನಿರ್ಧಾರ ಕೈಗೊಂಡಿದ್ದಾನೆ ಎಂದು ವರದಿಯಾಗಿದೆ.
ಉಕ್ರೇನ್ ಮಿಲಿಟರಿ ಪಡೆ ಸೇರ್ಪಡೆಯಾಗುವುದಕ್ಕೂ ಮುಂಚಿತವಾಗಿ ಈತ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಕೆ ಮಾಡಿದ್ದು, ಅದು ತಿರಸ್ಕೃತಗೊಂಡ ಬಳಿಕ ಆತ ಈ ನಿರ್ಧಾರ ಕೈಗೊಂಡಿದ್ದಾನೆ. ಉಕ್ರೇನ್-ರಷ್ಯಾ ನಡುವಿನ ಯುದ್ಧ ಆರಂಭಗೊಂಡಾಗಿನಿಂದಲೂ ಪೋಷಕರು ಆತನೊಂದಿಗೆ ಮಾತುಕತೆ ನಡೆಸಿಲ್ಲ ಎಂಬ ಮಾಹಿತಿ ವರದಿಗಳ ಮೂಲಕ ತಿಳಿದು ಬಂದಿದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…