ತಮಿಳುನಾಡಿನ 21 ವರ್ಷದ ವಿದ್ಯಾರ್ಥಿಯೋರ್ವ ರಷ್ಯಾ ಆಕ್ರಮಣದ ವಿರುದ್ಧ ಹೋರಾಡಲು ಉಕ್ರೇನ್ ಸೇನೆಯನ್ನು ಸೇರಿದ್ದಾನೆ. ಸೈನಿಕೇಶ್ ರವಿಚಂದ್ರನ್ ಎಂಬಾತ ಉಕ್ರೇನ್ನ ಪ್ಯಾರಾ ಮಿಲಿಟರಿ ಪಡೆ ಸೇರಿದ ಯುವಕ.
ಈತ 2018ರಲ್ಲಿ ಖಾರ್ಕಿವ್ನ ರಾಷ್ಟ್ರೀಯ ಎರೋಸ್ಪೇಸ್ ವಿಶ್ವವಿದ್ಯಾಲಯಕ್ಕೆ ವ್ಯಾಸಂಗಕ್ಕಾಗಿ ತೆರಳಿದ್ದು, ರಷ್ಯಾ ವಿರುದ್ಧ ಹೋರಾಡಲು ಈ ನಿರ್ಧಾರ ಕೈಗೊಂಡಿದ್ದಾನೆ ಎಂದು ವರದಿಯಾಗಿದೆ.
ಉಕ್ರೇನ್ ಮಿಲಿಟರಿ ಪಡೆ ಸೇರ್ಪಡೆಯಾಗುವುದಕ್ಕೂ ಮುಂಚಿತವಾಗಿ ಈತ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಕೆ ಮಾಡಿದ್ದು, ಅದು ತಿರಸ್ಕೃತಗೊಂಡ ಬಳಿಕ ಆತ ಈ ನಿರ್ಧಾರ ಕೈಗೊಂಡಿದ್ದಾನೆ. ಉಕ್ರೇನ್-ರಷ್ಯಾ ನಡುವಿನ ಯುದ್ಧ ಆರಂಭಗೊಂಡಾಗಿನಿಂದಲೂ ಪೋಷಕರು ಆತನೊಂದಿಗೆ ಮಾತುಕತೆ ನಡೆಸಿಲ್ಲ ಎಂಬ ಮಾಹಿತಿ ವರದಿಗಳ ಮೂಲಕ ತಿಳಿದು ಬಂದಿದೆ.
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…