ತಮಿಳುನಾಡಿನ 21 ವರ್ಷದ ವಿದ್ಯಾರ್ಥಿಯೋರ್ವ ರಷ್ಯಾ ಆಕ್ರಮಣದ ವಿರುದ್ಧ ಹೋರಾಡಲು ಉಕ್ರೇನ್ ಸೇನೆಯನ್ನು ಸೇರಿದ್ದಾನೆ. ಸೈನಿಕೇಶ್ ರವಿಚಂದ್ರನ್ ಎಂಬಾತ ಉಕ್ರೇನ್ನ ಪ್ಯಾರಾ ಮಿಲಿಟರಿ ಪಡೆ ಸೇರಿದ ಯುವಕ.
ಈತ 2018ರಲ್ಲಿ ಖಾರ್ಕಿವ್ನ ರಾಷ್ಟ್ರೀಯ ಎರೋಸ್ಪೇಸ್ ವಿಶ್ವವಿದ್ಯಾಲಯಕ್ಕೆ ವ್ಯಾಸಂಗಕ್ಕಾಗಿ ತೆರಳಿದ್ದು, ರಷ್ಯಾ ವಿರುದ್ಧ ಹೋರಾಡಲು ಈ ನಿರ್ಧಾರ ಕೈಗೊಂಡಿದ್ದಾನೆ ಎಂದು ವರದಿಯಾಗಿದೆ.
ಉಕ್ರೇನ್ ಮಿಲಿಟರಿ ಪಡೆ ಸೇರ್ಪಡೆಯಾಗುವುದಕ್ಕೂ ಮುಂಚಿತವಾಗಿ ಈತ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಕೆ ಮಾಡಿದ್ದು, ಅದು ತಿರಸ್ಕೃತಗೊಂಡ ಬಳಿಕ ಆತ ಈ ನಿರ್ಧಾರ ಕೈಗೊಂಡಿದ್ದಾನೆ. ಉಕ್ರೇನ್-ರಷ್ಯಾ ನಡುವಿನ ಯುದ್ಧ ಆರಂಭಗೊಂಡಾಗಿನಿಂದಲೂ ಪೋಷಕರು ಆತನೊಂದಿಗೆ ಮಾತುಕತೆ ನಡೆಸಿಲ್ಲ ಎಂಬ ಮಾಹಿತಿ ವರದಿಗಳ ಮೂಲಕ ತಿಳಿದು ಬಂದಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…