ತಮಿಳುನಾಡಿನ 21 ವರ್ಷದ ವಿದ್ಯಾರ್ಥಿಯೋರ್ವ ರಷ್ಯಾ ಆಕ್ರಮಣದ ವಿರುದ್ಧ ಹೋರಾಡಲು ಉಕ್ರೇನ್ ಸೇನೆಯನ್ನು ಸೇರಿದ್ದಾನೆ. ಸೈನಿಕೇಶ್ ರವಿಚಂದ್ರನ್ ಎಂಬಾತ ಉಕ್ರೇನ್ನ ಪ್ಯಾರಾ ಮಿಲಿಟರಿ ಪಡೆ ಸೇರಿದ ಯುವಕ.
ಈತ 2018ರಲ್ಲಿ ಖಾರ್ಕಿವ್ನ ರಾಷ್ಟ್ರೀಯ ಎರೋಸ್ಪೇಸ್ ವಿಶ್ವವಿದ್ಯಾಲಯಕ್ಕೆ ವ್ಯಾಸಂಗಕ್ಕಾಗಿ ತೆರಳಿದ್ದು, ರಷ್ಯಾ ವಿರುದ್ಧ ಹೋರಾಡಲು ಈ ನಿರ್ಧಾರ ಕೈಗೊಂಡಿದ್ದಾನೆ ಎಂದು ವರದಿಯಾಗಿದೆ.
ಉಕ್ರೇನ್ ಮಿಲಿಟರಿ ಪಡೆ ಸೇರ್ಪಡೆಯಾಗುವುದಕ್ಕೂ ಮುಂಚಿತವಾಗಿ ಈತ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಕೆ ಮಾಡಿದ್ದು, ಅದು ತಿರಸ್ಕೃತಗೊಂಡ ಬಳಿಕ ಆತ ಈ ನಿರ್ಧಾರ ಕೈಗೊಂಡಿದ್ದಾನೆ. ಉಕ್ರೇನ್-ರಷ್ಯಾ ನಡುವಿನ ಯುದ್ಧ ಆರಂಭಗೊಂಡಾಗಿನಿಂದಲೂ ಪೋಷಕರು ಆತನೊಂದಿಗೆ ಮಾತುಕತೆ ನಡೆಸಿಲ್ಲ ಎಂಬ ಮಾಹಿತಿ ವರದಿಗಳ ಮೂಲಕ ತಿಳಿದು ಬಂದಿದೆ.
ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…
ಗ್ಯಾರಂಟಿ(Guarantee) ಘೋಷಣೆ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಇದೀಗ ಒಂದು ವರ್ಷ…
ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…
ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ…
ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್…