ತಮಿಳುನಾಡಿನ 21 ವರ್ಷದ ವಿದ್ಯಾರ್ಥಿಯೋರ್ವ ರಷ್ಯಾ ಆಕ್ರಮಣದ ವಿರುದ್ಧ ಹೋರಾಡಲು ಉಕ್ರೇನ್ ಸೇನೆಯನ್ನು ಸೇರಿದ್ದಾನೆ. ಸೈನಿಕೇಶ್ ರವಿಚಂದ್ರನ್ ಎಂಬಾತ ಉಕ್ರೇನ್ನ ಪ್ಯಾರಾ ಮಿಲಿಟರಿ ಪಡೆ ಸೇರಿದ ಯುವಕ.
ಈತ 2018ರಲ್ಲಿ ಖಾರ್ಕಿವ್ನ ರಾಷ್ಟ್ರೀಯ ಎರೋಸ್ಪೇಸ್ ವಿಶ್ವವಿದ್ಯಾಲಯಕ್ಕೆ ವ್ಯಾಸಂಗಕ್ಕಾಗಿ ತೆರಳಿದ್ದು, ರಷ್ಯಾ ವಿರುದ್ಧ ಹೋರಾಡಲು ಈ ನಿರ್ಧಾರ ಕೈಗೊಂಡಿದ್ದಾನೆ ಎಂದು ವರದಿಯಾಗಿದೆ.
ಉಕ್ರೇನ್ ಮಿಲಿಟರಿ ಪಡೆ ಸೇರ್ಪಡೆಯಾಗುವುದಕ್ಕೂ ಮುಂಚಿತವಾಗಿ ಈತ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಕೆ ಮಾಡಿದ್ದು, ಅದು ತಿರಸ್ಕೃತಗೊಂಡ ಬಳಿಕ ಆತ ಈ ನಿರ್ಧಾರ ಕೈಗೊಂಡಿದ್ದಾನೆ. ಉಕ್ರೇನ್-ರಷ್ಯಾ ನಡುವಿನ ಯುದ್ಧ ಆರಂಭಗೊಂಡಾಗಿನಿಂದಲೂ ಪೋಷಕರು ಆತನೊಂದಿಗೆ ಮಾತುಕತೆ ನಡೆಸಿಲ್ಲ ಎಂಬ ಮಾಹಿತಿ ವರದಿಗಳ ಮೂಲಕ ತಿಳಿದು ಬಂದಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…