ತಮಿಳುನಾಡಿನ 21 ವರ್ಷದ ವಿದ್ಯಾರ್ಥಿಯೋರ್ವ ರಷ್ಯಾ ಆಕ್ರಮಣದ ವಿರುದ್ಧ ಹೋರಾಡಲು ಉಕ್ರೇನ್ ಸೇನೆಯನ್ನು ಸೇರಿದ್ದಾನೆ. ಸೈನಿಕೇಶ್ ರವಿಚಂದ್ರನ್ ಎಂಬಾತ ಉಕ್ರೇನ್ನ ಪ್ಯಾರಾ ಮಿಲಿಟರಿ ಪಡೆ ಸೇರಿದ ಯುವಕ.
ಈತ 2018ರಲ್ಲಿ ಖಾರ್ಕಿವ್ನ ರಾಷ್ಟ್ರೀಯ ಎರೋಸ್ಪೇಸ್ ವಿಶ್ವವಿದ್ಯಾಲಯಕ್ಕೆ ವ್ಯಾಸಂಗಕ್ಕಾಗಿ ತೆರಳಿದ್ದು, ರಷ್ಯಾ ವಿರುದ್ಧ ಹೋರಾಡಲು ಈ ನಿರ್ಧಾರ ಕೈಗೊಂಡಿದ್ದಾನೆ ಎಂದು ವರದಿಯಾಗಿದೆ.
ಉಕ್ರೇನ್ ಮಿಲಿಟರಿ ಪಡೆ ಸೇರ್ಪಡೆಯಾಗುವುದಕ್ಕೂ ಮುಂಚಿತವಾಗಿ ಈತ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಕೆ ಮಾಡಿದ್ದು, ಅದು ತಿರಸ್ಕೃತಗೊಂಡ ಬಳಿಕ ಆತ ಈ ನಿರ್ಧಾರ ಕೈಗೊಂಡಿದ್ದಾನೆ. ಉಕ್ರೇನ್-ರಷ್ಯಾ ನಡುವಿನ ಯುದ್ಧ ಆರಂಭಗೊಂಡಾಗಿನಿಂದಲೂ ಪೋಷಕರು ಆತನೊಂದಿಗೆ ಮಾತುಕತೆ ನಡೆಸಿಲ್ಲ ಎಂಬ ಮಾಹಿತಿ ವರದಿಗಳ ಮೂಲಕ ತಿಳಿದು ಬಂದಿದೆ.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…