ತಮಿಳುನಾಡಿನ 21 ವರ್ಷದ ವಿದ್ಯಾರ್ಥಿಯೋರ್ವ ರಷ್ಯಾ ಆಕ್ರಮಣದ ವಿರುದ್ಧ ಹೋರಾಡಲು ಉಕ್ರೇನ್ ಸೇನೆಯನ್ನು ಸೇರಿದ್ದಾನೆ. ಸೈನಿಕೇಶ್ ರವಿಚಂದ್ರನ್ ಎಂಬಾತ ಉಕ್ರೇನ್ನ ಪ್ಯಾರಾ ಮಿಲಿಟರಿ ಪಡೆ ಸೇರಿದ ಯುವಕ.
ಈತ 2018ರಲ್ಲಿ ಖಾರ್ಕಿವ್ನ ರಾಷ್ಟ್ರೀಯ ಎರೋಸ್ಪೇಸ್ ವಿಶ್ವವಿದ್ಯಾಲಯಕ್ಕೆ ವ್ಯಾಸಂಗಕ್ಕಾಗಿ ತೆರಳಿದ್ದು, ರಷ್ಯಾ ವಿರುದ್ಧ ಹೋರಾಡಲು ಈ ನಿರ್ಧಾರ ಕೈಗೊಂಡಿದ್ದಾನೆ ಎಂದು ವರದಿಯಾಗಿದೆ.
ಉಕ್ರೇನ್ ಮಿಲಿಟರಿ ಪಡೆ ಸೇರ್ಪಡೆಯಾಗುವುದಕ್ಕೂ ಮುಂಚಿತವಾಗಿ ಈತ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಕೆ ಮಾಡಿದ್ದು, ಅದು ತಿರಸ್ಕೃತಗೊಂಡ ಬಳಿಕ ಆತ ಈ ನಿರ್ಧಾರ ಕೈಗೊಂಡಿದ್ದಾನೆ. ಉಕ್ರೇನ್-ರಷ್ಯಾ ನಡುವಿನ ಯುದ್ಧ ಆರಂಭಗೊಂಡಾಗಿನಿಂದಲೂ ಪೋಷಕರು ಆತನೊಂದಿಗೆ ಮಾತುಕತೆ ನಡೆಸಿಲ್ಲ ಎಂಬ ಮಾಹಿತಿ ವರದಿಗಳ ಮೂಲಕ ತಿಳಿದು ಬಂದಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…