ತಮಿಳುನಾಡಿನ 21 ವರ್ಷದ ವಿದ್ಯಾರ್ಥಿಯೋರ್ವ ರಷ್ಯಾ ಆಕ್ರಮಣದ ವಿರುದ್ಧ ಹೋರಾಡಲು ಉಕ್ರೇನ್ ಸೇನೆಯನ್ನು ಸೇರಿದ್ದಾನೆ. ಸೈನಿಕೇಶ್ ರವಿಚಂದ್ರನ್ ಎಂಬಾತ ಉಕ್ರೇನ್ನ ಪ್ಯಾರಾ ಮಿಲಿಟರಿ ಪಡೆ ಸೇರಿದ ಯುವಕ.
ಈತ 2018ರಲ್ಲಿ ಖಾರ್ಕಿವ್ನ ರಾಷ್ಟ್ರೀಯ ಎರೋಸ್ಪೇಸ್ ವಿಶ್ವವಿದ್ಯಾಲಯಕ್ಕೆ ವ್ಯಾಸಂಗಕ್ಕಾಗಿ ತೆರಳಿದ್ದು, ರಷ್ಯಾ ವಿರುದ್ಧ ಹೋರಾಡಲು ಈ ನಿರ್ಧಾರ ಕೈಗೊಂಡಿದ್ದಾನೆ ಎಂದು ವರದಿಯಾಗಿದೆ.
ಉಕ್ರೇನ್ ಮಿಲಿಟರಿ ಪಡೆ ಸೇರ್ಪಡೆಯಾಗುವುದಕ್ಕೂ ಮುಂಚಿತವಾಗಿ ಈತ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಕೆ ಮಾಡಿದ್ದು, ಅದು ತಿರಸ್ಕೃತಗೊಂಡ ಬಳಿಕ ಆತ ಈ ನಿರ್ಧಾರ ಕೈಗೊಂಡಿದ್ದಾನೆ. ಉಕ್ರೇನ್-ರಷ್ಯಾ ನಡುವಿನ ಯುದ್ಧ ಆರಂಭಗೊಂಡಾಗಿನಿಂದಲೂ ಪೋಷಕರು ಆತನೊಂದಿಗೆ ಮಾತುಕತೆ ನಡೆಸಿಲ್ಲ ಎಂಬ ಮಾಹಿತಿ ವರದಿಗಳ ಮೂಲಕ ತಿಳಿದು ಬಂದಿದೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…