Advertisement
ರಾಷ್ಟ್ರೀಯ

ಕೀವ್‌ ಬಳಿ 410 ನಾಗರಿಕರ ಮೃತದೇಹ ಪತ್ತೆ | ಇದು ‘ಹತ್ಯಾಕಾಂಡ’ ಎಂದ ಉಕ್ರೇನ್ |

Share

ರಷ್ಯಾದ ಪಡೆಗಳಿಂದ ಇತ್ತೀಚೆಗೆ ಆಕ್ರಮಿಸಿಕೊಂಡ ಕೀವ್ ಪ್ರದೇಶದಲ್ಲಿ ಒಟ್ಟು 410 ನಾಗರಿಕರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಕ್ರೇನ್‌ನ ಪ್ರಾಸಿಕ್ಯೂಟರ್ ಜನರಲ್ ಐರಿನಾ ವೆನೆಡಿಕ್ಟೋವಾ ಹೇಳಿದ್ದಾರೆ.

Advertisement
Advertisement
Advertisement
Advertisement

ರಷ್ಯಾ ಸೇನೆಯಿಂದ ಇತ್ತೀಚೆಗೆ ವಶಪಡಿಸಿಕೊಂಡ  ಕೀವ್  ಪ್ರದೇಶದಲ್ಲಿ ಉಕ್ರೇನ್ ನ 410 ನಾಗರಿಕ ದೇಹಗಳು ದೊರೆತಿವೆ ಎಂದು ಅಲ್ಲಿನ ಪ್ರಾಸಿಕ್ಯೂಟರ್ ಜನರಲ್ ಐರಿನಾ ವೆನೆಡಿಕ್ಟೋವಾ ಭಾನುವಾರ ಹೇಳಿದ್ದಾರೆ.ಉಕ್ರೇನ್ ರಾಜಧಾನಿಯಾದ ಕೀವ್ ನಿಂದ ವಾಯುವ್ಯಕ್ಕೆ 30 ಕಿಲೋಮೀಟರ್ (19 ಮೈಲುಗಳು) ದೂರದ ಬುಚಾ ಪಟ್ಟಣದಲ್ಲಿ ನೂರಾರು ಸಂಖ್ಯೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಇದು ರಷ್ಯಾ “ಉದ್ದೇಶಪೂರ್ವಕವಾಗಿ ಮಾಡಿರುವ ಹತ್ಯಾಕಾಂಡ” ಎಂದು ಉಕ್ರೇನ್ ಆರೋಪಿಸಿದೆ.

Advertisement

Advertisement

ಕೀವ್ ಬಳಿಯ ಬುಚಾ ಪಟ್ಟಣದಲ್ಲಿ ನಾಗರಿಕರ ಹತ್ಯೆಯ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ವಿಶ್ವಸಂಸ್ಥೆ ಮಹಾ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಭಾನುವಾರ ಒತ್ತಾಯಿಸಿದ್ದಾರೆ. ‘ಉಕ್ರೇನ್‌ನ ಬುಚಾದಲ್ಲಿ ಕೊಲ್ಲಲ್ಪಟ್ಟ ನಾಗರಿಕರ ಚಿತ್ರಗಳಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ಈ ಬಗ್ಗೆ ಸ್ವತಂತ್ರ ತನಿಖೆ ಅತ್ಯಗತ್ಯ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…

3 hours ago

ಕಾಫಿ ಉತ್ಪಾದನೆಯಲ್ಲಿ ಭಾರತವು  ಏಳನೇ ದೇಶ |

ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…

16 hours ago

ತೊಗರಿ ಖರೀದಿಗೆ ನೋಂದಣಿ ಮಾಡಿಸುವಂತೆ ಕಲಬುರ್ಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮನವಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…

16 hours ago

ಚಿಕ್ಕಮಗಳೂರು ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ | ಡ್ರೋನ್‌ ಮೊರೆ ಹೋಗುತ್ತಿರುವ ಅರಣ್ಯ ಇಲಾಖೆ |

ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…

16 hours ago

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…

1 day ago

ಕುಂಭಸ್ನಾನ ಮತ್ತು ವಿಜ್ಞಾನ

ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…

1 day ago