ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪೂರ್ವ ಉಕ್ರೇನ್ನಲ್ಲಿ ಮಿಲಿಟರಿ ಕ್ರಮವನ್ನು ಘೋಷಿಸಿದ ನಂತರ ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳಲ್ಲಿ ಭಾರೀ ಹೆಚ್ಚಳವನ್ನು ಕಂಡಿದೆ.
ಪ್ರಸ್ತುತ, ಉಕ್ರೇನ್- ರಷ್ಯಾ ಬಿಕ್ಕಟ್ಟು ಕಚ್ಚಾ ತೈಲದ ಏರಿಕೆಗೆ ಕಾರಣವಾಗಿದೆ. ಆದರೆ ಇದರ ಹೊರತಾಗಿ, ಬೆಲೆಗಳನ್ನು ಹೆಚ್ಚಿಸುವ ಹಲವಾರು ಮೂಲಭೂತ ಅಂಶಗಿವೆ. ಮಾತ್ರವಲ್ಲಿ ಇದು ಭಾರತದ ಮೇಲೆಯೂ ಪರಿಣಾಮವನ್ನು ಬೀರಿದೆ. ಏಕೆಂದರೆ ಕಚ್ಚಾತೈಲದ ಅವಶ್ಯಕತೆಗಳನ್ನು ಪೂರೈಸಲು ಆಮದುಗಳ ಮೇಲೆ ಅವಲಂಬಿತಾಗಿದೆ.
ರಷ್ಯಾವು ಪ್ರಪಂಚದ ಎರಡನೇ ಅತಿದೊಡ್ಟ ತೈಲ ಉತ್ಪಾದಕವಾಗಿದೆ, ಮುಖ್ಯವಾಗಿ ಯುರೋಪಿಯನ್ ಸಂಸ್ಕರಣಾಗಾರಗಳಿಗೆ ಕಚ್ಚಾ ತೈಲವನ್ನು ಮಾರಾಟ ಮಾಡುತ್ತದೆ ಮತ್ತು ಯುರೋಪ್ಗೆ ನೈಸರ್ಗಿಕ ಅನಿಲದ ಅತಿದೊಡ್ಡ ಪೂರೈಕೆದಾರನಾಗಿದೆ.
ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…
ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…
ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…
ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…
ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…
ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…