ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪೂರ್ವ ಉಕ್ರೇನ್ನಲ್ಲಿ ಮಿಲಿಟರಿ ಕ್ರಮವನ್ನು ಘೋಷಿಸಿದ ನಂತರ ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳಲ್ಲಿ ಭಾರೀ ಹೆಚ್ಚಳವನ್ನು ಕಂಡಿದೆ.
ಪ್ರಸ್ತುತ, ಉಕ್ರೇನ್- ರಷ್ಯಾ ಬಿಕ್ಕಟ್ಟು ಕಚ್ಚಾ ತೈಲದ ಏರಿಕೆಗೆ ಕಾರಣವಾಗಿದೆ. ಆದರೆ ಇದರ ಹೊರತಾಗಿ, ಬೆಲೆಗಳನ್ನು ಹೆಚ್ಚಿಸುವ ಹಲವಾರು ಮೂಲಭೂತ ಅಂಶಗಿವೆ. ಮಾತ್ರವಲ್ಲಿ ಇದು ಭಾರತದ ಮೇಲೆಯೂ ಪರಿಣಾಮವನ್ನು ಬೀರಿದೆ. ಏಕೆಂದರೆ ಕಚ್ಚಾತೈಲದ ಅವಶ್ಯಕತೆಗಳನ್ನು ಪೂರೈಸಲು ಆಮದುಗಳ ಮೇಲೆ ಅವಲಂಬಿತಾಗಿದೆ.
ರಷ್ಯಾವು ಪ್ರಪಂಚದ ಎರಡನೇ ಅತಿದೊಡ್ಟ ತೈಲ ಉತ್ಪಾದಕವಾಗಿದೆ, ಮುಖ್ಯವಾಗಿ ಯುರೋಪಿಯನ್ ಸಂಸ್ಕರಣಾಗಾರಗಳಿಗೆ ಕಚ್ಚಾ ತೈಲವನ್ನು ಮಾರಾಟ ಮಾಡುತ್ತದೆ ಮತ್ತು ಯುರೋಪ್ಗೆ ನೈಸರ್ಗಿಕ ಅನಿಲದ ಅತಿದೊಡ್ಡ ಪೂರೈಕೆದಾರನಾಗಿದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…