ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪೂರ್ವ ಉಕ್ರೇನ್ನಲ್ಲಿ ಮಿಲಿಟರಿ ಕ್ರಮವನ್ನು ಘೋಷಿಸಿದ ನಂತರ ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳಲ್ಲಿ ಭಾರೀ ಹೆಚ್ಚಳವನ್ನು ಕಂಡಿದೆ.
ಪ್ರಸ್ತುತ, ಉಕ್ರೇನ್- ರಷ್ಯಾ ಬಿಕ್ಕಟ್ಟು ಕಚ್ಚಾ ತೈಲದ ಏರಿಕೆಗೆ ಕಾರಣವಾಗಿದೆ. ಆದರೆ ಇದರ ಹೊರತಾಗಿ, ಬೆಲೆಗಳನ್ನು ಹೆಚ್ಚಿಸುವ ಹಲವಾರು ಮೂಲಭೂತ ಅಂಶಗಿವೆ. ಮಾತ್ರವಲ್ಲಿ ಇದು ಭಾರತದ ಮೇಲೆಯೂ ಪರಿಣಾಮವನ್ನು ಬೀರಿದೆ. ಏಕೆಂದರೆ ಕಚ್ಚಾತೈಲದ ಅವಶ್ಯಕತೆಗಳನ್ನು ಪೂರೈಸಲು ಆಮದುಗಳ ಮೇಲೆ ಅವಲಂಬಿತಾಗಿದೆ.
ರಷ್ಯಾವು ಪ್ರಪಂಚದ ಎರಡನೇ ಅತಿದೊಡ್ಟ ತೈಲ ಉತ್ಪಾದಕವಾಗಿದೆ, ಮುಖ್ಯವಾಗಿ ಯುರೋಪಿಯನ್ ಸಂಸ್ಕರಣಾಗಾರಗಳಿಗೆ ಕಚ್ಚಾ ತೈಲವನ್ನು ಮಾರಾಟ ಮಾಡುತ್ತದೆ ಮತ್ತು ಯುರೋಪ್ಗೆ ನೈಸರ್ಗಿಕ ಅನಿಲದ ಅತಿದೊಡ್ಡ ಪೂರೈಕೆದಾರನಾಗಿದೆ.
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…