ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪೂರ್ವ ಉಕ್ರೇನ್ನಲ್ಲಿ ಮಿಲಿಟರಿ ಕ್ರಮವನ್ನು ಘೋಷಿಸಿದ ನಂತರ ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳಲ್ಲಿ ಭಾರೀ ಹೆಚ್ಚಳವನ್ನು ಕಂಡಿದೆ.
ಪ್ರಸ್ತುತ, ಉಕ್ರೇನ್- ರಷ್ಯಾ ಬಿಕ್ಕಟ್ಟು ಕಚ್ಚಾ ತೈಲದ ಏರಿಕೆಗೆ ಕಾರಣವಾಗಿದೆ. ಆದರೆ ಇದರ ಹೊರತಾಗಿ, ಬೆಲೆಗಳನ್ನು ಹೆಚ್ಚಿಸುವ ಹಲವಾರು ಮೂಲಭೂತ ಅಂಶಗಿವೆ. ಮಾತ್ರವಲ್ಲಿ ಇದು ಭಾರತದ ಮೇಲೆಯೂ ಪರಿಣಾಮವನ್ನು ಬೀರಿದೆ. ಏಕೆಂದರೆ ಕಚ್ಚಾತೈಲದ ಅವಶ್ಯಕತೆಗಳನ್ನು ಪೂರೈಸಲು ಆಮದುಗಳ ಮೇಲೆ ಅವಲಂಬಿತಾಗಿದೆ.
ರಷ್ಯಾವು ಪ್ರಪಂಚದ ಎರಡನೇ ಅತಿದೊಡ್ಟ ತೈಲ ಉತ್ಪಾದಕವಾಗಿದೆ, ಮುಖ್ಯವಾಗಿ ಯುರೋಪಿಯನ್ ಸಂಸ್ಕರಣಾಗಾರಗಳಿಗೆ ಕಚ್ಚಾ ತೈಲವನ್ನು ಮಾರಾಟ ಮಾಡುತ್ತದೆ ಮತ್ತು ಯುರೋಪ್ಗೆ ನೈಸರ್ಗಿಕ ಅನಿಲದ ಅತಿದೊಡ್ಡ ಪೂರೈಕೆದಾರನಾಗಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…