ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪೂರ್ವ ಉಕ್ರೇನ್ನಲ್ಲಿ ಮಿಲಿಟರಿ ಕ್ರಮವನ್ನು ಘೋಷಿಸಿದ ನಂತರ ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳಲ್ಲಿ ಭಾರೀ ಹೆಚ್ಚಳವನ್ನು ಕಂಡಿದೆ.
ಪ್ರಸ್ತುತ, ಉಕ್ರೇನ್- ರಷ್ಯಾ ಬಿಕ್ಕಟ್ಟು ಕಚ್ಚಾ ತೈಲದ ಏರಿಕೆಗೆ ಕಾರಣವಾಗಿದೆ. ಆದರೆ ಇದರ ಹೊರತಾಗಿ, ಬೆಲೆಗಳನ್ನು ಹೆಚ್ಚಿಸುವ ಹಲವಾರು ಮೂಲಭೂತ ಅಂಶಗಿವೆ. ಮಾತ್ರವಲ್ಲಿ ಇದು ಭಾರತದ ಮೇಲೆಯೂ ಪರಿಣಾಮವನ್ನು ಬೀರಿದೆ. ಏಕೆಂದರೆ ಕಚ್ಚಾತೈಲದ ಅವಶ್ಯಕತೆಗಳನ್ನು ಪೂರೈಸಲು ಆಮದುಗಳ ಮೇಲೆ ಅವಲಂಬಿತಾಗಿದೆ.
ರಷ್ಯಾವು ಪ್ರಪಂಚದ ಎರಡನೇ ಅತಿದೊಡ್ಟ ತೈಲ ಉತ್ಪಾದಕವಾಗಿದೆ, ಮುಖ್ಯವಾಗಿ ಯುರೋಪಿಯನ್ ಸಂಸ್ಕರಣಾಗಾರಗಳಿಗೆ ಕಚ್ಚಾ ತೈಲವನ್ನು ಮಾರಾಟ ಮಾಡುತ್ತದೆ ಮತ್ತು ಯುರೋಪ್ಗೆ ನೈಸರ್ಗಿಕ ಅನಿಲದ ಅತಿದೊಡ್ಡ ಪೂರೈಕೆದಾರನಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…