Advertisement
Political mirror

ಉಕ್ರೇನ್- ರಷ್ಯಾ ದಾಳಿ ಬೆನ್ನಲ್ಲೇ ಕಚ್ಚಾ ತೈಲ ಮತ್ತು ಚಿನ್ನದ ಬೆಲೆಯಲ್ಲಿ ಹೆಚ್ಚಳ |

Share

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪೂರ್ವ ಉಕ್ರೇನ್‌ನಲ್ಲಿ ಮಿಲಿಟರಿ ಕ್ರಮವನ್ನು ಘೋಷಿಸಿದ ನಂತರ  ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳಲ್ಲಿ ಭಾರೀ ಹೆಚ್ಚಳವನ್ನು ಕಂಡಿದೆ.

Advertisement
Advertisement

ಪ್ರಸ್ತುತ, ಉಕ್ರೇನ್- ರಷ್ಯಾ ಬಿಕ್ಕಟ್ಟು ಕಚ್ಚಾ ತೈಲದ ಏರಿಕೆಗೆ ಕಾರಣವಾಗಿದೆ. ಆದರೆ ಇದರ ಹೊರತಾಗಿ, ಬೆಲೆಗಳನ್ನು ಹೆಚ್ಚಿಸುವ ಹಲವಾರು ಮೂಲಭೂತ ಅಂಶಗಿವೆ. ಮಾತ್ರವಲ್ಲಿ ಇದು ಭಾರತದ ಮೇಲೆಯೂ ಪರಿಣಾಮವನ್ನು ಬೀರಿದೆ. ಏಕೆಂದರೆ ಕಚ್ಚಾತೈಲದ ಅವಶ್ಯಕತೆಗಳನ್ನು ಪೂರೈಸಲು ಆಮದುಗಳ ಮೇಲೆ ಅವಲಂಬಿತಾಗಿದೆ.

Advertisement

ರಷ್ಯಾವು ಪ್ರಪಂಚದ ಎರಡನೇ ಅತಿದೊಡ್ಟ ತೈಲ ಉತ್ಪಾದಕವಾಗಿದೆ, ಮುಖ್ಯವಾಗಿ ಯುರೋಪಿಯನ್ ಸಂಸ್ಕರಣಾಗಾರಗಳಿಗೆ ಕಚ್ಚಾ ತೈಲವನ್ನು ಮಾರಾಟ ಮಾಡುತ್ತದೆ ಮತ್ತು ಯುರೋಪ್‌ಗೆ ನೈಸರ್ಗಿಕ ಅನಿಲದ ಅತಿದೊಡ್ಡ ಪೂರೈಕೆದಾರನಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

27 mins ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

46 mins ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

18 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

18 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

18 hours ago