ರಷ್ಯ ಮತ್ತು ಉಕ್ರೇನ್ ಬಿಕ್ಕಟ್ಟು | ಯುದ್ಧ ವಲಯವಾಗಿ ಮಾರ್ಪಟ್ಟ ಉಕ್ರೇನ್

February 25, 2022
8:22 PM

ಉಕ್ರೇನ್ ಯುದ್ಧ ವಲಯವಾಗಿ ಮಾರ್ಪಟ್ಟಿದೆ ಮತ್ತು ಅಲ್ಲಿನ ಪರಿಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಹೇಳಿದ್ದಾರೆ.

ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಗ್ಲಾ ಅವರು ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ನಾಗರಿಕರು ಮತ್ತು ಅವರ ಕುಟುಂಬ ಸದಸ್ಯರನ್ನು ಸರಕ್ಷಿತವಾಗಿ ಮತ್ತು ಸದೃಢವಾಗಿ ಮರಳಿ ಕರೆತರಲು ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು.

ಉಕ್ರೇನ್‌ನಲ್ಲಿಸುಮಾರು 20,000 ಭಾರತೀಯರಿದ್ದಾರೆ ಮತ್ತು ಅವರಲ್ಲಿ ಸುಮಾರು 4,000 ಕಳೆದ ಕೆಲವು ದಿನಗಳಲ್ಲಿ ಭಾರತಕ್ಕೆ ಮರಳಿದ್ದಾರೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ
March 3, 2026
9:53 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror