ರಷ್ಯ ಮತ್ತು ಉಕ್ರೇನ್ ಬಿಕ್ಕಟ್ಟು | ಯುದ್ಧ ವಲಯವಾಗಿ ಮಾರ್ಪಟ್ಟ ಉಕ್ರೇನ್

February 25, 2022
8:22 PM

ಉಕ್ರೇನ್ ಯುದ್ಧ ವಲಯವಾಗಿ ಮಾರ್ಪಟ್ಟಿದೆ ಮತ್ತು ಅಲ್ಲಿನ ಪರಿಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಹೇಳಿದ್ದಾರೆ.

Advertisement
Advertisement
Advertisement
Advertisement
Advertisement

ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಗ್ಲಾ ಅವರು ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ನಾಗರಿಕರು ಮತ್ತು ಅವರ ಕುಟುಂಬ ಸದಸ್ಯರನ್ನು ಸರಕ್ಷಿತವಾಗಿ ಮತ್ತು ಸದೃಢವಾಗಿ ಮರಳಿ ಕರೆತರಲು ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು.

Advertisement

ಉಕ್ರೇನ್‌ನಲ್ಲಿಸುಮಾರು 20,000 ಭಾರತೀಯರಿದ್ದಾರೆ ಮತ್ತು ಅವರಲ್ಲಿ ಸುಮಾರು 4,000 ಕಳೆದ ಕೆಲವು ದಿನಗಳಲ್ಲಿ ಭಾರತಕ್ಕೆ ಮರಳಿದ್ದಾರೆ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |
March 1, 2025
7:36 AM
by: ದ ರೂರಲ್ ಮಿರರ್.ಕಾಂ
ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ
February 26, 2025
11:45 PM
by: The Rural Mirror ಸುದ್ದಿಜಾಲ
ಮಹಾಕುಂಭದಿಂದ ನಿರ್ಗಮಿಸಲು ವಿಶೇಷ ರೈಲು ಸಂಚಾರ | ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲು ಓಡಾಟ
February 26, 2025
11:33 PM
by: The Rural Mirror ಸುದ್ದಿಜಾಲ
ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?
February 26, 2025
11:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror