ರಷ್ಯ ಮತ್ತು ಉಕ್ರೇನ್ ಬಿಕ್ಕಟ್ಟು | ಯುದ್ಧ ವಲಯವಾಗಿ ಮಾರ್ಪಟ್ಟ ಉಕ್ರೇನ್

February 25, 2022
8:22 PM

ಉಕ್ರೇನ್ ಯುದ್ಧ ವಲಯವಾಗಿ ಮಾರ್ಪಟ್ಟಿದೆ ಮತ್ತು ಅಲ್ಲಿನ ಪರಿಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಹೇಳಿದ್ದಾರೆ.

ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಗ್ಲಾ ಅವರು ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ನಾಗರಿಕರು ಮತ್ತು ಅವರ ಕುಟುಂಬ ಸದಸ್ಯರನ್ನು ಸರಕ್ಷಿತವಾಗಿ ಮತ್ತು ಸದೃಢವಾಗಿ ಮರಳಿ ಕರೆತರಲು ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು.

ಉಕ್ರೇನ್‌ನಲ್ಲಿಸುಮಾರು 20,000 ಭಾರತೀಯರಿದ್ದಾರೆ ಮತ್ತು ಅವರಲ್ಲಿ ಸುಮಾರು 4,000 ಕಳೆದ ಕೆಲವು ದಿನಗಳಲ್ಲಿ ಭಾರತಕ್ಕೆ ಮರಳಿದ್ದಾರೆ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!
August 20, 2026
9:46 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror