ರಷ್ಯ ಮತ್ತು ಉಕ್ರೇನ್ ಬಿಕ್ಕಟ್ಟು | ಯುದ್ಧ ವಲಯವಾಗಿ ಮಾರ್ಪಟ್ಟ ಉಕ್ರೇನ್

February 25, 2022
8:22 PM

ಉಕ್ರೇನ್ ಯುದ್ಧ ವಲಯವಾಗಿ ಮಾರ್ಪಟ್ಟಿದೆ ಮತ್ತು ಅಲ್ಲಿನ ಪರಿಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಹೇಳಿದ್ದಾರೆ.

ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಗ್ಲಾ ಅವರು ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ನಾಗರಿಕರು ಮತ್ತು ಅವರ ಕುಟುಂಬ ಸದಸ್ಯರನ್ನು ಸರಕ್ಷಿತವಾಗಿ ಮತ್ತು ಸದೃಢವಾಗಿ ಮರಳಿ ಕರೆತರಲು ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು.

ಉಕ್ರೇನ್‌ನಲ್ಲಿಸುಮಾರು 20,000 ಭಾರತೀಯರಿದ್ದಾರೆ ಮತ್ತು ಅವರಲ್ಲಿ ಸುಮಾರು 4,000 ಕಳೆದ ಕೆಲವು ದಿನಗಳಲ್ಲಿ ಭಾರತಕ್ಕೆ ಮರಳಿದ್ದಾರೆ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror