Advertisement
ರಾಷ್ಟ್ರೀಯ

ರಷ್ಯಾ- ಉಕ್ರೇನ್ ದಾಳಿ | ಬಿಟ್ ಕಾಯಿನ್ ವಹಿವಾಟಿನಲ್ಲಿ ಭಾರೀ ಕುಸಿತ |

Share

ರಷ್ಯಾದ ಅಧ್ಯಕ್ಷ ವ್ಲಾಟಿಮಿರ್ ಪುಟಿನ್, ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ನಂತರ ಜಾಗತಿಕ ಕ್ರಿಪ್ಟೋ ಕರೆನ್ಸಿ ಮಾರುಕಟ್ಟೆಯು ಡೇಜರ್ ಝೋನ್‌ನಲ್ಲಿ ವಹಿವಾಟಾಗುತ್ತಿದೆ. ಇದರಿಂದಾಗಿ ಬಿಟ್‌ಕಾಯಿನ್ ದರ ಗುರುವಾರದಿಂದ ಶುಕ್ರವಾರವೂ ಈ ಕುಸಿತ ಮುಂದುವರಿದಿತ್ತು. 

Advertisement
Advertisement

ವಿಶ್ವದ ಅತ್ಯಂತ ಜನಪ್ರಿಯ ಕ್ರಿಪ್ಟೋಕರೆನ್ಸಿ ಬಿಟ್‌ಕಾಯಿನ್ ಶೇಕಡಾ 8 ರಷ್ಟು ಕುಸಿದು $34,938.07 ಆಗಿದೆ. ಮಾರುಕಟ್ಟೆ ಬಂಡವಾಳೀಕರಣ ಮೂಲಕ, ಎರಡನೇ ಅತಿ ದೊಡ್ಡ ಕ್ರಿಪ್ಟೋಕರೆನ್ಸಿ ಎಥೆರಿಯಮ್, 10 ಪ್ರತಿಶತದಷ್ಟು ಕುಸಿತ ಕಂಡು $2,376.19 ಗೆ ಇಳಿದಿದೆ.

ಉಳಿದಂತೆ ಪ್ರಮುಖ ಕ್ರಿಪ್ಟೋಗಳಾದ ಪೋಲ್ಕಾಡೋಟ್ 10% ಮತ್ತು ಪಾಲಿಗಾನ್ 12% ಎಷ್ಟು ಕುಸಿತ ಕಂಡಿದೆ. ಇನ್ನುಳಿದ ಎಕ್ಸ್ಆರ್‌ ಶೇಕಡಾ 9 ಕ್ಕಿಂತ ಕಡಿಮೆಯಾಗಿದೆ, ಟರ‍್ರಾ ಶೇಕಡಾ ಒಂದಕ್ಕಿಂತ ಕಡಿಮೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

5 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

5 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago