Advertisement
ರಾಷ್ಟ್ರೀಯ

ರಷ್ಯಾ- ಉಕ್ರೇನ್ ದಾಳಿ | ಬಿಟ್ ಕಾಯಿನ್ ವಹಿವಾಟಿನಲ್ಲಿ ಭಾರೀ ಕುಸಿತ |

Share

ರಷ್ಯಾದ ಅಧ್ಯಕ್ಷ ವ್ಲಾಟಿಮಿರ್ ಪುಟಿನ್, ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ನಂತರ ಜಾಗತಿಕ ಕ್ರಿಪ್ಟೋ ಕರೆನ್ಸಿ ಮಾರುಕಟ್ಟೆಯು ಡೇಜರ್ ಝೋನ್‌ನಲ್ಲಿ ವಹಿವಾಟಾಗುತ್ತಿದೆ. ಇದರಿಂದಾಗಿ ಬಿಟ್‌ಕಾಯಿನ್ ದರ ಗುರುವಾರದಿಂದ ಶುಕ್ರವಾರವೂ ಈ ಕುಸಿತ ಮುಂದುವರಿದಿತ್ತು. 

ವಿಶ್ವದ ಅತ್ಯಂತ ಜನಪ್ರಿಯ ಕ್ರಿಪ್ಟೋಕರೆನ್ಸಿ ಬಿಟ್‌ಕಾಯಿನ್ ಶೇಕಡಾ 8 ರಷ್ಟು ಕುಸಿದು $34,938.07 ಆಗಿದೆ. ಮಾರುಕಟ್ಟೆ ಬಂಡವಾಳೀಕರಣ ಮೂಲಕ, ಎರಡನೇ ಅತಿ ದೊಡ್ಡ ಕ್ರಿಪ್ಟೋಕರೆನ್ಸಿ ಎಥೆರಿಯಮ್, 10 ಪ್ರತಿಶತದಷ್ಟು ಕುಸಿತ ಕಂಡು $2,376.19 ಗೆ ಇಳಿದಿದೆ.

ಉಳಿದಂತೆ ಪ್ರಮುಖ ಕ್ರಿಪ್ಟೋಗಳಾದ ಪೋಲ್ಕಾಡೋಟ್ 10% ಮತ್ತು ಪಾಲಿಗಾನ್ 12% ಎಷ್ಟು ಕುಸಿತ ಕಂಡಿದೆ. ಇನ್ನುಳಿದ ಎಕ್ಸ್ಆರ್‌ ಶೇಕಡಾ 9 ಕ್ಕಿಂತ ಕಡಿಮೆಯಾಗಿದೆ, ಟರ‍್ರಾ ಶೇಕಡಾ ಒಂದಕ್ಕಿಂತ ಕಡಿಮೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago