ಉಕ್ರೇನ್ ರಷ್ಯಾ ಬಿಕ್ಕಟ್ಟು | ಪರದಾಡಿದ ಭಾರತೀಯ ವಿದ್ಯಾರ್ಥಿಗಳು |

February 25, 2022
8:35 PM

ರಷ್ಯಾದ ಆಕ್ರಮಣದಿಂದಾಗಿ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು  ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಹಾರ, ನೀರು ಮತ್ತು ಹಣಕ್ಕಾಗಿ ಪರದಾಡುವಂತಹ ಸನ್ನಿವೇಶ ನಿರ್ಮಾಣವಾಗಿದೆ ಎಂದು ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement

ದಿವಸಿ ಅಂಗಡಿಗಳು, ಮಾಲ್‌ಗಳು ತೆರೆಯದೆ ಹಿನ್ನಲೆಯಲ್ಲಿ ಆಹಾರ ವಸ್ತು ಖರೀದಿಗೆ ತೊಂದರೆಯಾಗಿದೆ. ಎಟಿಎಂಗಳು ಕೂಡಾ ಕಾರ್ಯನಿರ್ವಹಿಸದೆ ಪರಿಸ್ಥಿತಿ  ಹದಗೆಟ್ಟಿದೆ. ಆದುದರಿಂದ ಸ್ವದೇಶಕ್ಕೆ ಮರಳುವ ಯೋಚನೆಯಲ್ಲಿದ್ದೇವೆ ಎಂದು ಅಹಮದಾಬಾದಿನ ವಿದ್ಯಾರ್ಥಿನಿ ಜಾಹ್ನವಿ ಠಾಕೂರ್ ರಾಷ್ಟ್ರೀಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

Advertisement

ಇಂಟರ್‌ನೆಟ್, ಎಟಿಎಂ, ಬ್ಯಾಕಿಂಗ್ ಸೇವೆ ಎಲ್ಲವೂ ಸೇವೆ ಸ್ಥಗಿತಗೊಳಿಸಿವೆ, ಸ್ಥಳೀಯ ಸಾರಿಗೆ ವ್ಯವಸ್ಥೆಯೂ ಇಲ್ಲದಂತಾಗಿದೆ. ವಿದ್ಯಾರ್ಥಿಗಳು ಬಸ್ ಅಥವಾ ರೈಲಿಗೆ ಬುಕ್ ಮಾಡದಂತಾಗಿದೆ ಎಂದು ಒಡಿಶಾದ ವಿದ್ಯಾರ್ಥಿನಿಯೊಬ್ಬಳು ಹೇಳಿಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
March 3, 2025
7:42 AM
by: The Rural Mirror ಸುದ್ದಿಜಾಲ
Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |
March 3, 2025
7:28 AM
by: The Rural Mirror ಸುದ್ದಿಜಾಲ
ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!
March 3, 2025
7:06 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

You cannot copy content of this page - Copyright -The Rural Mirror