ಉಕ್ರೇನ್ ರಷ್ಯಾ ಬಿಕ್ಕಟ್ಟು | ಪರದಾಡಿದ ಭಾರತೀಯ ವಿದ್ಯಾರ್ಥಿಗಳು |

February 25, 2022
8:35 PM

ರಷ್ಯಾದ ಆಕ್ರಮಣದಿಂದಾಗಿ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು  ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಹಾರ, ನೀರು ಮತ್ತು ಹಣಕ್ಕಾಗಿ ಪರದಾಡುವಂತಹ ಸನ್ನಿವೇಶ ನಿರ್ಮಾಣವಾಗಿದೆ ಎಂದು ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.

Advertisement
Advertisement

ದಿವಸಿ ಅಂಗಡಿಗಳು, ಮಾಲ್‌ಗಳು ತೆರೆಯದೆ ಹಿನ್ನಲೆಯಲ್ಲಿ ಆಹಾರ ವಸ್ತು ಖರೀದಿಗೆ ತೊಂದರೆಯಾಗಿದೆ. ಎಟಿಎಂಗಳು ಕೂಡಾ ಕಾರ್ಯನಿರ್ವಹಿಸದೆ ಪರಿಸ್ಥಿತಿ  ಹದಗೆಟ್ಟಿದೆ. ಆದುದರಿಂದ ಸ್ವದೇಶಕ್ಕೆ ಮರಳುವ ಯೋಚನೆಯಲ್ಲಿದ್ದೇವೆ ಎಂದು ಅಹಮದಾಬಾದಿನ ವಿದ್ಯಾರ್ಥಿನಿ ಜಾಹ್ನವಿ ಠಾಕೂರ್ ರಾಷ್ಟ್ರೀಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

Advertisement

ಇಂಟರ್‌ನೆಟ್, ಎಟಿಎಂ, ಬ್ಯಾಕಿಂಗ್ ಸೇವೆ ಎಲ್ಲವೂ ಸೇವೆ ಸ್ಥಗಿತಗೊಳಿಸಿವೆ, ಸ್ಥಳೀಯ ಸಾರಿಗೆ ವ್ಯವಸ್ಥೆಯೂ ಇಲ್ಲದಂತಾಗಿದೆ. ವಿದ್ಯಾರ್ಥಿಗಳು ಬಸ್ ಅಥವಾ ರೈಲಿಗೆ ಬುಕ್ ಮಾಡದಂತಾಗಿದೆ ಎಂದು ಒಡಿಶಾದ ವಿದ್ಯಾರ್ಥಿನಿಯೊಬ್ಬಳು ಹೇಳಿಕೊಂಡಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ
ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror