ರಷ್ಯಾದ ಆಕ್ರಮಣದಿಂದಾಗಿ ಉಕ್ರೇನ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಹಾರ, ನೀರು ಮತ್ತು ಹಣಕ್ಕಾಗಿ ಪರದಾಡುವಂತಹ ಸನ್ನಿವೇಶ ನಿರ್ಮಾಣವಾಗಿದೆ ಎಂದು ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ದಿವಸಿ ಅಂಗಡಿಗಳು, ಮಾಲ್ಗಳು ತೆರೆಯದೆ ಹಿನ್ನಲೆಯಲ್ಲಿ ಆಹಾರ ವಸ್ತು ಖರೀದಿಗೆ ತೊಂದರೆಯಾಗಿದೆ. ಎಟಿಎಂಗಳು ಕೂಡಾ ಕಾರ್ಯನಿರ್ವಹಿಸದೆ ಪರಿಸ್ಥಿತಿ ಹದಗೆಟ್ಟಿದೆ. ಆದುದರಿಂದ ಸ್ವದೇಶಕ್ಕೆ ಮರಳುವ ಯೋಚನೆಯಲ್ಲಿದ್ದೇವೆ ಎಂದು ಅಹಮದಾಬಾದಿನ ವಿದ್ಯಾರ್ಥಿನಿ ಜಾಹ್ನವಿ ಠಾಕೂರ್ ರಾಷ್ಟ್ರೀಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಇಂಟರ್ನೆಟ್, ಎಟಿಎಂ, ಬ್ಯಾಕಿಂಗ್ ಸೇವೆ ಎಲ್ಲವೂ ಸೇವೆ ಸ್ಥಗಿತಗೊಳಿಸಿವೆ, ಸ್ಥಳೀಯ ಸಾರಿಗೆ ವ್ಯವಸ್ಥೆಯೂ ಇಲ್ಲದಂತಾಗಿದೆ. ವಿದ್ಯಾರ್ಥಿಗಳು ಬಸ್ ಅಥವಾ ರೈಲಿಗೆ ಬುಕ್ ಮಾಡದಂತಾಗಿದೆ ಎಂದು ಒಡಿಶಾದ ವಿದ್ಯಾರ್ಥಿನಿಯೊಬ್ಬಳು ಹೇಳಿಕೊಂಡಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…