ರಷ್ಯಾದ ಆಕ್ರಮಣದಿಂದಾಗಿ ಉಕ್ರೇನ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಹಾರ, ನೀರು ಮತ್ತು ಹಣಕ್ಕಾಗಿ ಪರದಾಡುವಂತಹ ಸನ್ನಿವೇಶ ನಿರ್ಮಾಣವಾಗಿದೆ ಎಂದು ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ದಿವಸಿ ಅಂಗಡಿಗಳು, ಮಾಲ್ಗಳು ತೆರೆಯದೆ ಹಿನ್ನಲೆಯಲ್ಲಿ ಆಹಾರ ವಸ್ತು ಖರೀದಿಗೆ ತೊಂದರೆಯಾಗಿದೆ. ಎಟಿಎಂಗಳು ಕೂಡಾ ಕಾರ್ಯನಿರ್ವಹಿಸದೆ ಪರಿಸ್ಥಿತಿ ಹದಗೆಟ್ಟಿದೆ. ಆದುದರಿಂದ ಸ್ವದೇಶಕ್ಕೆ ಮರಳುವ ಯೋಚನೆಯಲ್ಲಿದ್ದೇವೆ ಎಂದು ಅಹಮದಾಬಾದಿನ ವಿದ್ಯಾರ್ಥಿನಿ ಜಾಹ್ನವಿ ಠಾಕೂರ್ ರಾಷ್ಟ್ರೀಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಇಂಟರ್ನೆಟ್, ಎಟಿಎಂ, ಬ್ಯಾಕಿಂಗ್ ಸೇವೆ ಎಲ್ಲವೂ ಸೇವೆ ಸ್ಥಗಿತಗೊಳಿಸಿವೆ, ಸ್ಥಳೀಯ ಸಾರಿಗೆ ವ್ಯವಸ್ಥೆಯೂ ಇಲ್ಲದಂತಾಗಿದೆ. ವಿದ್ಯಾರ್ಥಿಗಳು ಬಸ್ ಅಥವಾ ರೈಲಿಗೆ ಬುಕ್ ಮಾಡದಂತಾಗಿದೆ ಎಂದು ಒಡಿಶಾದ ವಿದ್ಯಾರ್ಥಿನಿಯೊಬ್ಬಳು ಹೇಳಿಕೊಂಡಿದ್ದಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…