ರಷ್ಯಾದ ಆಕ್ರಮಣದಿಂದಾಗಿ ಉಕ್ರೇನ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಹಾರ, ನೀರು ಮತ್ತು ಹಣಕ್ಕಾಗಿ ಪರದಾಡುವಂತಹ ಸನ್ನಿವೇಶ ನಿರ್ಮಾಣವಾಗಿದೆ ಎಂದು ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ದಿವಸಿ ಅಂಗಡಿಗಳು, ಮಾಲ್ಗಳು ತೆರೆಯದೆ ಹಿನ್ನಲೆಯಲ್ಲಿ ಆಹಾರ ವಸ್ತು ಖರೀದಿಗೆ ತೊಂದರೆಯಾಗಿದೆ. ಎಟಿಎಂಗಳು ಕೂಡಾ ಕಾರ್ಯನಿರ್ವಹಿಸದೆ ಪರಿಸ್ಥಿತಿ ಹದಗೆಟ್ಟಿದೆ. ಆದುದರಿಂದ ಸ್ವದೇಶಕ್ಕೆ ಮರಳುವ ಯೋಚನೆಯಲ್ಲಿದ್ದೇವೆ ಎಂದು ಅಹಮದಾಬಾದಿನ ವಿದ್ಯಾರ್ಥಿನಿ ಜಾಹ್ನವಿ ಠಾಕೂರ್ ರಾಷ್ಟ್ರೀಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಇಂಟರ್ನೆಟ್, ಎಟಿಎಂ, ಬ್ಯಾಕಿಂಗ್ ಸೇವೆ ಎಲ್ಲವೂ ಸೇವೆ ಸ್ಥಗಿತಗೊಳಿಸಿವೆ, ಸ್ಥಳೀಯ ಸಾರಿಗೆ ವ್ಯವಸ್ಥೆಯೂ ಇಲ್ಲದಂತಾಗಿದೆ. ವಿದ್ಯಾರ್ಥಿಗಳು ಬಸ್ ಅಥವಾ ರೈಲಿಗೆ ಬುಕ್ ಮಾಡದಂತಾಗಿದೆ ಎಂದು ಒಡಿಶಾದ ವಿದ್ಯಾರ್ಥಿನಿಯೊಬ್ಬಳು ಹೇಳಿಕೊಂಡಿದ್ದಾರೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…