ರಷ್ಯಾದ ಆಕ್ರಮಣದಿಂದಾಗಿ ಉಕ್ರೇನ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಹಾರ, ನೀರು ಮತ್ತು ಹಣಕ್ಕಾಗಿ ಪರದಾಡುವಂತಹ ಸನ್ನಿವೇಶ ನಿರ್ಮಾಣವಾಗಿದೆ ಎಂದು ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ದಿವಸಿ ಅಂಗಡಿಗಳು, ಮಾಲ್ಗಳು ತೆರೆಯದೆ ಹಿನ್ನಲೆಯಲ್ಲಿ ಆಹಾರ ವಸ್ತು ಖರೀದಿಗೆ ತೊಂದರೆಯಾಗಿದೆ. ಎಟಿಎಂಗಳು ಕೂಡಾ ಕಾರ್ಯನಿರ್ವಹಿಸದೆ ಪರಿಸ್ಥಿತಿ ಹದಗೆಟ್ಟಿದೆ. ಆದುದರಿಂದ ಸ್ವದೇಶಕ್ಕೆ ಮರಳುವ ಯೋಚನೆಯಲ್ಲಿದ್ದೇವೆ ಎಂದು ಅಹಮದಾಬಾದಿನ ವಿದ್ಯಾರ್ಥಿನಿ ಜಾಹ್ನವಿ ಠಾಕೂರ್ ರಾಷ್ಟ್ರೀಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಇಂಟರ್ನೆಟ್, ಎಟಿಎಂ, ಬ್ಯಾಕಿಂಗ್ ಸೇವೆ ಎಲ್ಲವೂ ಸೇವೆ ಸ್ಥಗಿತಗೊಳಿಸಿವೆ, ಸ್ಥಳೀಯ ಸಾರಿಗೆ ವ್ಯವಸ್ಥೆಯೂ ಇಲ್ಲದಂತಾಗಿದೆ. ವಿದ್ಯಾರ್ಥಿಗಳು ಬಸ್ ಅಥವಾ ರೈಲಿಗೆ ಬುಕ್ ಮಾಡದಂತಾಗಿದೆ ಎಂದು ಒಡಿಶಾದ ವಿದ್ಯಾರ್ಥಿನಿಯೊಬ್ಬಳು ಹೇಳಿಕೊಂಡಿದ್ದಾರೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…