ರಷ್ಯಾದ ಆಕ್ರಮಣದಿಂದಾಗಿ ಉಕ್ರೇನ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಹಾರ, ನೀರು ಮತ್ತು ಹಣಕ್ಕಾಗಿ ಪರದಾಡುವಂತಹ ಸನ್ನಿವೇಶ ನಿರ್ಮಾಣವಾಗಿದೆ ಎಂದು ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ದಿವಸಿ ಅಂಗಡಿಗಳು, ಮಾಲ್ಗಳು ತೆರೆಯದೆ ಹಿನ್ನಲೆಯಲ್ಲಿ ಆಹಾರ ವಸ್ತು ಖರೀದಿಗೆ ತೊಂದರೆಯಾಗಿದೆ. ಎಟಿಎಂಗಳು ಕೂಡಾ ಕಾರ್ಯನಿರ್ವಹಿಸದೆ ಪರಿಸ್ಥಿತಿ ಹದಗೆಟ್ಟಿದೆ. ಆದುದರಿಂದ ಸ್ವದೇಶಕ್ಕೆ ಮರಳುವ ಯೋಚನೆಯಲ್ಲಿದ್ದೇವೆ ಎಂದು ಅಹಮದಾಬಾದಿನ ವಿದ್ಯಾರ್ಥಿನಿ ಜಾಹ್ನವಿ ಠಾಕೂರ್ ರಾಷ್ಟ್ರೀಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಇಂಟರ್ನೆಟ್, ಎಟಿಎಂ, ಬ್ಯಾಕಿಂಗ್ ಸೇವೆ ಎಲ್ಲವೂ ಸೇವೆ ಸ್ಥಗಿತಗೊಳಿಸಿವೆ, ಸ್ಥಳೀಯ ಸಾರಿಗೆ ವ್ಯವಸ್ಥೆಯೂ ಇಲ್ಲದಂತಾಗಿದೆ. ವಿದ್ಯಾರ್ಥಿಗಳು ಬಸ್ ಅಥವಾ ರೈಲಿಗೆ ಬುಕ್ ಮಾಡದಂತಾಗಿದೆ ಎಂದು ಒಡಿಶಾದ ವಿದ್ಯಾರ್ಥಿನಿಯೊಬ್ಬಳು ಹೇಳಿಕೊಂಡಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…