ರಷ್ಯಾದ ಆಕ್ರಮಣದಿಂದಾಗಿ ಉಕ್ರೇನ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಹಾರ, ನೀರು ಮತ್ತು ಹಣಕ್ಕಾಗಿ ಪರದಾಡುವಂತಹ ಸನ್ನಿವೇಶ ನಿರ್ಮಾಣವಾಗಿದೆ ಎಂದು ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ದಿವಸಿ ಅಂಗಡಿಗಳು, ಮಾಲ್ಗಳು ತೆರೆಯದೆ ಹಿನ್ನಲೆಯಲ್ಲಿ ಆಹಾರ ವಸ್ತು ಖರೀದಿಗೆ ತೊಂದರೆಯಾಗಿದೆ. ಎಟಿಎಂಗಳು ಕೂಡಾ ಕಾರ್ಯನಿರ್ವಹಿಸದೆ ಪರಿಸ್ಥಿತಿ ಹದಗೆಟ್ಟಿದೆ. ಆದುದರಿಂದ ಸ್ವದೇಶಕ್ಕೆ ಮರಳುವ ಯೋಚನೆಯಲ್ಲಿದ್ದೇವೆ ಎಂದು ಅಹಮದಾಬಾದಿನ ವಿದ್ಯಾರ್ಥಿನಿ ಜಾಹ್ನವಿ ಠಾಕೂರ್ ರಾಷ್ಟ್ರೀಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಇಂಟರ್ನೆಟ್, ಎಟಿಎಂ, ಬ್ಯಾಕಿಂಗ್ ಸೇವೆ ಎಲ್ಲವೂ ಸೇವೆ ಸ್ಥಗಿತಗೊಳಿಸಿವೆ, ಸ್ಥಳೀಯ ಸಾರಿಗೆ ವ್ಯವಸ್ಥೆಯೂ ಇಲ್ಲದಂತಾಗಿದೆ. ವಿದ್ಯಾರ್ಥಿಗಳು ಬಸ್ ಅಥವಾ ರೈಲಿಗೆ ಬುಕ್ ಮಾಡದಂತಾಗಿದೆ ಎಂದು ಒಡಿಶಾದ ವಿದ್ಯಾರ್ಥಿನಿಯೊಬ್ಬಳು ಹೇಳಿಕೊಂಡಿದ್ದಾರೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…