ರಷ್ಯಾದ ಆಕ್ರಮಣದಿಂದಾಗಿ ಉಕ್ರೇನ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಹಾರ, ನೀರು ಮತ್ತು ಹಣಕ್ಕಾಗಿ ಪರದಾಡುವಂತಹ ಸನ್ನಿವೇಶ ನಿರ್ಮಾಣವಾಗಿದೆ ಎಂದು ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ದಿವಸಿ ಅಂಗಡಿಗಳು, ಮಾಲ್ಗಳು ತೆರೆಯದೆ ಹಿನ್ನಲೆಯಲ್ಲಿ ಆಹಾರ ವಸ್ತು ಖರೀದಿಗೆ ತೊಂದರೆಯಾಗಿದೆ. ಎಟಿಎಂಗಳು ಕೂಡಾ ಕಾರ್ಯನಿರ್ವಹಿಸದೆ ಪರಿಸ್ಥಿತಿ ಹದಗೆಟ್ಟಿದೆ. ಆದುದರಿಂದ ಸ್ವದೇಶಕ್ಕೆ ಮರಳುವ ಯೋಚನೆಯಲ್ಲಿದ್ದೇವೆ ಎಂದು ಅಹಮದಾಬಾದಿನ ವಿದ್ಯಾರ್ಥಿನಿ ಜಾಹ್ನವಿ ಠಾಕೂರ್ ರಾಷ್ಟ್ರೀಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಇಂಟರ್ನೆಟ್, ಎಟಿಎಂ, ಬ್ಯಾಕಿಂಗ್ ಸೇವೆ ಎಲ್ಲವೂ ಸೇವೆ ಸ್ಥಗಿತಗೊಳಿಸಿವೆ, ಸ್ಥಳೀಯ ಸಾರಿಗೆ ವ್ಯವಸ್ಥೆಯೂ ಇಲ್ಲದಂತಾಗಿದೆ. ವಿದ್ಯಾರ್ಥಿಗಳು ಬಸ್ ಅಥವಾ ರೈಲಿಗೆ ಬುಕ್ ಮಾಡದಂತಾಗಿದೆ ಎಂದು ಒಡಿಶಾದ ವಿದ್ಯಾರ್ಥಿನಿಯೊಬ್ಬಳು ಹೇಳಿಕೊಂಡಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…