ಉಕ್ರೇನ್ನಲ್ಲಿ ಪ್ರಾರಂಭವಾದ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ಗೆ ಕರೆ ಮಾಡಿ ಮನವಿ ಮಾಡಿದ್ದಾರೆ.
ರಾಜತಾಂತ್ರಿಕ ಮಾತುಕತೆ ಮತ್ತು ಸಂವಾದದ ಹಾದಿಗೆ ಮರಳಲು ಎಲ್ಲಾ ಕಡೆಯಿಂದ ಸಂಘಟಿತ ಪ್ರಯತ್ನಗಳು ನಡೆಸುವ ಕುರಿತು ಪ್ರಧಾನಿ ಮೋದಿ ಕರೆ ನೀಡಿದ್ದಾರೆ ಎಂದು ಪ್ರಧಾನಿ ಕಚೇರಿ ಹೇಳಿಕೆ ನೀಡಿದೆ. ರಷ್ಯಾ ಮತ್ತು ನ್ಯಾಟೋ ಗುಂಪಿನ ನಡುವಿನ ಭಿನ್ನಾಭಿಪ್ರಾಯಗಳನ್ನು ಪ್ರಾಮಾಣಿಕ ಸಂಭಾಷಣೆಯ ಮೂಲಕ ಮಾತ್ರ ಪರಿಹರಿಸಬಹುದು ಎಂದು ಅವರು ಹೇಳಿದ್ದು, ಬಳಿಕ ಉಕ್ರೇನ್ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅದ್ಯಕ್ಷ ಪುಟಿನ್ ಪ್ರಧಾನಿ ಮೋದಿಗೆ ವಿವರಿಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…